AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK ಶಿವಕುಮಾರ್​ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು -CPY ತಿರುಗೇಟು

[lazy-load-videos-and-sticky-control id=”fAMeUVMfxPg”] ಬೆಂಗಳೂರು: ಯೋಗೇಶ್ವರ್​​ ನನ್ನ ಬಳಿ ಬಂದಿದ್ದರೆಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್​ ಆರೋಪಕ್ಕೆ ಪ್ರಕಟಣೆ ನೀಡಿ ಸಿ.ಪಿ.ಯೋಗೇಶ್ವರ್​ ತಿರುಗೇಟು ನೀಡಿದ್ದಾರೆ. ಪರಿಷತ್​ಗೆ ನನ್ನ ನೇಮಕಾತಿಯ ಬಗ್ಗೆ 6 ತಿಂಗಳ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ನನಗೆ ಖುದ್ದು ಮುಖ್ಯಮಂತ್ರಿಗಳೇ ಮನೆಗೆ ಕರೆದು ಹೇಳಿದ್ರು. ನಾನು ಡಿಕೆ ಶಿವಕುಮಾರ್​ ಮನೆಗೆ ಹೋಗಿದ್ದಕ್ಕೆ ಸಾಕ್ಷಿ ಇದ್ದರೆ ಕೊಡಲಿ. ಬೇಕಿದ್ದರೆ, ಅವರ ಮನೆ ಬಳಿ ಇರುವ ಸಿಸಿಟಿವಿ ದೃಶ್ಯ ನೀಡಲಿ ಎಂದು ಹೇಳಿದ್ದಾರೆ. ಜೊತೆಗೆ, ಅವರೇ ಸಾಕಷ್ಟು […]

DK ಶಿವಕುಮಾರ್​ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು -CPY ತಿರುಗೇಟು
KUSHAL V
| Updated By: ಸಾಧು ಶ್ರೀನಾಥ್​|

Updated on:Jul 31, 2020 | 2:54 PM

Share

[lazy-load-videos-and-sticky-control id=”fAMeUVMfxPg”]

ಬೆಂಗಳೂರು: ಯೋಗೇಶ್ವರ್​​ ನನ್ನ ಬಳಿ ಬಂದಿದ್ದರೆಂದು KPCC ಅಧ್ಯಕ್ಷ ಡಿಕೆ ಶಿವಕುಮಾರ್​ ಆರೋಪಕ್ಕೆ ಪ್ರಕಟಣೆ ನೀಡಿ ಸಿ.ಪಿ.ಯೋಗೇಶ್ವರ್​ ತಿರುಗೇಟು ನೀಡಿದ್ದಾರೆ.

ಪರಿಷತ್​ಗೆ ನನ್ನ ನೇಮಕಾತಿಯ ಬಗ್ಗೆ 6 ತಿಂಗಳ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ನನಗೆ ಖುದ್ದು ಮುಖ್ಯಮಂತ್ರಿಗಳೇ ಮನೆಗೆ ಕರೆದು ಹೇಳಿದ್ರು. ನಾನು ಡಿಕೆ ಶಿವಕುಮಾರ್​ ಮನೆಗೆ ಹೋಗಿದ್ದಕ್ಕೆ ಸಾಕ್ಷಿ ಇದ್ದರೆ ಕೊಡಲಿ. ಬೇಕಿದ್ದರೆ, ಅವರ ಮನೆ ಬಳಿ ಇರುವ ಸಿಸಿಟಿವಿ ದೃಶ್ಯ ನೀಡಲಿ ಎಂದು ಹೇಳಿದ್ದಾರೆ.

ಜೊತೆಗೆ, ಅವರೇ ಸಾಕಷ್ಟು ಬಾರಿ ನನ್ನ ಬಳಿ ಬಂದು ಕಾಲು ಹಿಡಿದಿದ್ರು. ಆ ದೃಶ್ಯಗಳು ನನ್ನ ಬಳಿ ಇವೆ. ಬೇಕೆಂದರೆ ಪ್ರದರ್ಶಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಕೆಪಿಸಿಸಿ ಅಧ್ಯಕ್ಷರಿಗೆ ಸವಾಲ್​ ಎಸೆದಿದ್ದಾರೆ. ನನಗೆ ಸಚಿವ ಸ್ಥಾನ ಸಿಗುತ್ತೆಂದು ಡಿಕೆಶಿ ಸುಳ್ಳು ಹೇಳುತ್ತಿದ್ದಾರೆ. ಅವರ ಬಳಿ ಯಾವುದೇ ಸಾಕ್ಷಿ ಇದ್ದರೆ ಜನರ ಮುಂದಿಡಲಿ. ನಾನೂ ಸಾಕ್ಷ್ಯಗಳನ್ನ ರಾಜ್ಯದ ಜನರ ಮುಂದೆ ಇಡಲು ಸಿದ್ಧ ಎಂದು ಹೇಳಿದ್ದಾರೆ.

Published On - 2:06 pm, Fri, 31 July 20

‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!