AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ. ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಅಂಗಡಿ ಮುಚ್ಚಿಸದಂತೆ […]

ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ
ಸಾಧು ಶ್ರೀನಾಥ್​
|

Updated on:Jan 09, 2020 | 10:47 AM

Share

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ.

ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಅಂಗಡಿ ಮುಚ್ಚಿಸದಂತೆ ಖಾಕಿ ಖಡಕ್ ವಾರ್ನಿಂಗ್: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಸಂಪೂರ್ಣ ಬಂದ್ ಬಿಸಿ ತಟ್ಟಿದೆ. ಸಿಪಿಐ(ಎಂ) ಕಾರ್ಯಕರ್ತರು 4 ತಂಡಗಳಾಗಿ ಮಾಡಿಕೊಂಡು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಹೀಗಾಗಿ ಸಿಪಿಐ(ಎಂ) ಕಾರ್ಯಕರ್ತರಿಗೆ ಪೊಲೀಸರು ಬಲವಂತವಾಗಿ ಅಂಗಡಿ ಮುಚ್ಚಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Published On - 7:48 am, Wed, 8 January 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​