AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ. ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಅಂಗಡಿ ಮುಚ್ಚಿಸದಂತೆ […]

ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ
ಸಾಧು ಶ್ರೀನಾಥ್​
|

Updated on:Jan 09, 2020 | 10:47 AM

Share

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ.

ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಅಂಗಡಿ ಮುಚ್ಚಿಸದಂತೆ ಖಾಕಿ ಖಡಕ್ ವಾರ್ನಿಂಗ್: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಸಂಪೂರ್ಣ ಬಂದ್ ಬಿಸಿ ತಟ್ಟಿದೆ. ಸಿಪಿಐ(ಎಂ) ಕಾರ್ಯಕರ್ತರು 4 ತಂಡಗಳಾಗಿ ಮಾಡಿಕೊಂಡು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಹೀಗಾಗಿ ಸಿಪಿಐ(ಎಂ) ಕಾರ್ಯಕರ್ತರಿಗೆ ಪೊಲೀಸರು ಬಲವಂತವಾಗಿ ಅಂಗಡಿ ಮುಚ್ಚಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Published On - 7:48 am, Wed, 8 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ