AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್

ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಕ್ರಿಕೆಟಿಗ ಇರ್ಫಾನ್ ಪಠಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಾಳಾದ ಡಾ.ಗುಣ ಪ್ರಕಾಶ್, ಡಾ.ಜಗಮೋಹನ್. ಡಾ.ರಾಧ ಅವರ ಕಾರ್ಯವೈಖರಿ ಬಗ್ಗೆ‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್
ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್
TV9 Web
| Edited By: |

Updated on: Jun 16, 2021 | 1:52 PM

Share

ಕೋಲಾರ: ಮಾಜಿ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾನ್ ಕೋಲಾರದ‌ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೆಚ್ಚುಗೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಕ್ರಿಕೆಟಿಗ ಇರ್ಫಾನ್ ಪಠಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಾಳಾದ ಡಾ.ಗುಣ ಪ್ರಕಾಶ್, ಡಾ.ಜಗಮೋಹನ್. ಡಾ.ರಾಧ ಅವರ ಕಾರ್ಯವೈಖರಿ ಬಗ್ಗೆ‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಈ ವೈದ್ಯರುಗಳು ತಮ್ಮ ಕುಟುಂಬದಿಂದ ದೂರ ಉಳಿದುಕೊಂಡು ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಈ ಮೂಲಕ ಹಲವರು ಜನರ ಪ್ರಾಣಗಳನ್ನು ಉಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇರ್ಫಾನ್ ಪಠಾನ್ ಹೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿಗೆ ವೈದ್ಯರಾದ ಗುಣಪ್ರಕಾಶ್ ಇರ್ಫಾನ್ ಪಠಾನ್ ಅವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕೋಲಾರದಲ್ಲಿನ ಕೊರೊನಾ ಪರಿಸ್ಥಿತಿಯನ್ನು ಪಠಾನ್ ಅವರಿಗೆ‌ ವಿವರಿಸಿದ್ದರಂತೆ, ಜೊತೆಗೆ ಇವರು ಸ್ವತಃ ವೈದ್ಯರಾಗಿ ಸಲ್ಲಿಸುತ್ತಿರುವ ಸೇವೆ ಹಾಗೂ ಕಾರ್ಯವೈಖರಿ ವಿವರಿಸಿದಾಗ ಆಶ್ಚರ್ಯಗೊಂಡ ಇರ್ಪಾನ್ ಫಠಾನ್ ಕೋಲಾರದ ಲಕ್ಷ್ಮೀ ಆಸ್ಪತ್ರೆ ಹಾಗೂ ಅಲ್ಲಿನ ವೈದ್ಯರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ ವಿಡಿಯೋ ಮಾಡಿ ಕಳಿಸಿದ್ದಾರೆ. ಸದ್ಯ ಕೋಲಾರದ ಲಕ್ಷ್ಮೀ ಆಸ್ಪತ್ರೆ ಬಗ್ಗೆ ಇರ್ಫಾನ್ ಪಠಾನ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

kolar hospital

ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ

ಇದನ್ನೂ ಓದಿ: ಅಲರ್ಜಿ ಮತ್ತು ಕೊವಿಡ್​ ಲಕ್ಷಣಗಳ ಮಧ್ಯೆ ಗೊಂದಲವೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ಸಲಹೆಗಳು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು