AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​ ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ಗಂಗಾಧರ​ ಬ. ಸಾಬೋಜಿ
|

Updated on: May 06, 2024 | 3:32 PM

Share

ಬೆಂಗಳೂರು, ಮೇ 5: ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ (hit) ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಪ್ರಭುರಾಮ್​ ಪ್ರಸಾದ್​(33) ಮೃತ ವ್ಯಕ್ತಿ. ಅನಿಲ್ ಕಪಾಳಕ್ಕೆ ಹೊಡೆದ ವ್ಯಕ್ತಿ. ಮೃತ (death) ಪ್ರಭುರಾಮ್ ನಿನ್ನೆ ಮಗನ ಜೊತೆ ಹಬ್ಬಕ್ಕೆಂದು ಬೈಕ್​​ನಲ್ಲಿ ದೇಗುಲದ ಬಳಿ ಹೋಗಿದ್ದ. ದಾರಿ ಮಧ್ಯೆ ಬೈಕ್​ನಲ್ಲಿ ಸೌಂಡ್ ಬರ್ತಿದೆ ಅಂತಾ ಬೈಕ್​ನ್ನು​ ಸೈಡ್​ ಹಾಕಿ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪರಿಚಯಸ್ಥ ಮಹಿಳೆ ಬೈಕ್​ಗೆ​ ಟಚ್ ಮಾಡಿದ್ದಾರೆ.​

ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆ ಬಳಿ ಬಾ ಎಂದು ಮಹಿಳೆ ಹೊರಟು ಹೋಗಿದ್ದಾರೆ. ಮನೆ ಬಳಿ ಹೋದಾಗ ಮಹಿಳೆ ಪತಿ ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​

ಇದನ್ನೂ ಓದಿ: ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ N​.R​.ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಸುನೀಲ್(30), ಉಮೇಶ್(35) ಮೃತಪಟ್ಟಿದ್ದಾರೆ. ಎನ್​.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ರಾಮನಗರ: ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಹಿತಾ(9) ಮೃತ ಪಟ್ಟಿದ್ದಾಳೆ.

ಇದನ್ನೂ ಓದಿ: ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ಏ.28ರಂದು ಕನಕಪುರದ ನಾರಾಣಪ್ಪ‌ ಕೆರೆ ಬಳಿ ನಡೆದಿದ್ದ ಅಪಘಾತ ನಡೆದಿತ್ತು. ತಂದೆ ಜೊತೆ ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರು ಗುದ್ದಿ ಮೋಹಿತಾ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದರು. ಬ್ರೈನ್​ ಡೆಡ್​ ಆಗಿ ಮೋಹಿತಾ ಕೋಮಾಗೆ ಹೋಗಿದ್ದಳು. ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ