AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವಂತಹ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಹಿಳೆಯ ಮೃತದೇಹವನ್ನು ಆರ್​ಆರ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು
ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:May 10, 2024 | 9:21 PM

Share

ಬೆಂಗಳೂರು, ಮೇ 10: ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ (Bangaluru) ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರು ಮಹಿಳೆಯರಿಗೆ (woman) ಎಷ್ಟು ಸುರಕ್ಷಿತ ಎಂಬ ಮಾತುಗಳು ಸಾಕಷ್ಟು ಭಾರಿ ಕೇಳಿ ಬರುತ್ತಿರುತ್ತದೆ. ಸದ್ಯ ಇದಕ್ಕೆ ಸಾಕ್ಷಿ ಎಂಬಂತೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಓರ್ವ ಒಂಟಿ ಮಹಿಳೆಯ ಕೊಲೆ ನಡೆದಿದೆ.

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವಂತಹ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು.

ಇದನ್ನೂ ಓದಿ: SSLC ವಿಧ್ಯಾರ್ಥಿನಿ ಮೀನಾ ಕೊಲೆಗಡುಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಈ ವೇಳೆ ಆರೋಪಿ ಮಹಿಳೆ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಹಿಳೆಯ ಮೃತದೇಹವನ್ನು ಆರ್​ಆರ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ಪೊಲೀಸರು ಗಂಡನನ್ನು ವಿಚಾರಿಸಿದ್ದು ತಾನು ಸಲೂನ್​ಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ದಿವ್ಯಾಳ ಕೊರಳಲ್ಲಿದ್ದ ಚಿನ್ನದ ಸರ ಕೂಡ ನಾಪತ್ತೆಯಾಗಿರುವುದು ಮಾಹಿತಿ ನೀಡಿದ್ದಾರೆ.

ಗೇಟ್ ಮುರಿದು ಬಿದ್ದು ಏಳು ವರ್ಷದ ಪುಟ್ಟ ಬಾಲಕಿ ಸಾವು

ನೆಲಮಂಗಲ: ಆ ದಂಪತಿಯ ಮೊದಲ‌ ಮಗು ಆರು ವರ್ಷದ ಹಿಂದೆ ನೀರಿನ ಸಂಪ್‌ಗೆ ಬಿದ್ದು ಸಾವನ್ನಪ್ಪಿತ್ತು. ಈಗ ಮತ್ತೊಂದು ಮಗು ಸಾವನ್ನಪ್ಪಿ ಆ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ರಾಯಚೂರು ಜಿಲ್ಲೆ ದೇವದುರ್ಗದ ಮುಕ್ಕಣ್ಣ ಮತ್ತು ಬಾಲಮ್ಮ ದಂಪತಿಗಳ ಪುತ್ರಿ ಯಲ್ಲಮ್ಮ. ಊರಿನಲ್ಲಿ ಸರ್ಕಾರಿ ಶಾಲೆಗೆ ಹೋಗುತ್ತಿದ್ದ ಯಲ್ಲಮ್ಮ ಒಂದನೆ ತರಗತಿ ಮುಗಿಸಿ ಎರಡನೇ ತರಗತಿಗೆ ಹೋಗಬೇಕಿದ್ದ ಯಲ್ಲಮ್ಮ. ಅಪ್ಪ ಅಮ್ಮನ ಜೊತೆ ಬೇಸಿಗೆ ರಜೆ ಕಳೆಯಲು ಬಂದಿದ್ದು, ಅಮ್ಮ ಮನೆಗೆಲಸ ಮಾಡುತ್ತಿದ್ದ ಮಾಲಿಕರ ಮನೆಯ ಗೇಟ್ ನಲ್ಲಿ ಆಟ ಆಡಲು ಹೋಗಿ ಕೊನೆಗೆ ಗೇಟ್ ಮುರಿದು ಬಿದ್ದು ಸಾವಿಗೆ ಶರಣಾಗಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:17 pm, Fri, 10 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್