AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವಂತಹ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಹಿಳೆಯ ಮೃತದೇಹವನ್ನು ಆರ್​ಆರ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು
ಬೆಂಗಳೂರಿನಲ್ಲಿ ವಾಸಿಸುವ ಒಂಟಿ ಮಹಿಳೆಯರೇ ಎಚ್ಚರ! ಚೈನ್ ಕದಿಯಲು ಬಂದು ಮಹಿಳೆಯನ್ನೇ ಹತ್ಯೆಗೈದ್ರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:May 10, 2024 | 9:21 PM

Share

ಬೆಂಗಳೂರು, ಮೇ 10: ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ (Bangaluru) ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರು ಮಹಿಳೆಯರಿಗೆ (woman) ಎಷ್ಟು ಸುರಕ್ಷಿತ ಎಂಬ ಮಾತುಗಳು ಸಾಕಷ್ಟು ಭಾರಿ ಕೇಳಿ ಬರುತ್ತಿರುತ್ತದೆ. ಸದ್ಯ ಇದಕ್ಕೆ ಸಾಕ್ಷಿ ಎಂಬಂತೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಓರ್ವ ಒಂಟಿ ಮಹಿಳೆಯ ಕೊಲೆ ನಡೆದಿದೆ.

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವಂತಹ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು.

ಇದನ್ನೂ ಓದಿ: SSLC ವಿಧ್ಯಾರ್ಥಿನಿ ಮೀನಾ ಕೊಲೆಗಡುಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಈ ವೇಳೆ ಆರೋಪಿ ಮಹಿಳೆ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಹಿಳೆಯ ಮೃತದೇಹವನ್ನು ಆರ್​ಆರ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ಪೊಲೀಸರು ಗಂಡನನ್ನು ವಿಚಾರಿಸಿದ್ದು ತಾನು ಸಲೂನ್​ಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ದಿವ್ಯಾಳ ಕೊರಳಲ್ಲಿದ್ದ ಚಿನ್ನದ ಸರ ಕೂಡ ನಾಪತ್ತೆಯಾಗಿರುವುದು ಮಾಹಿತಿ ನೀಡಿದ್ದಾರೆ.

ಗೇಟ್ ಮುರಿದು ಬಿದ್ದು ಏಳು ವರ್ಷದ ಪುಟ್ಟ ಬಾಲಕಿ ಸಾವು

ನೆಲಮಂಗಲ: ಆ ದಂಪತಿಯ ಮೊದಲ‌ ಮಗು ಆರು ವರ್ಷದ ಹಿಂದೆ ನೀರಿನ ಸಂಪ್‌ಗೆ ಬಿದ್ದು ಸಾವನ್ನಪ್ಪಿತ್ತು. ಈಗ ಮತ್ತೊಂದು ಮಗು ಸಾವನ್ನಪ್ಪಿ ಆ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ರಾಯಚೂರು ಜಿಲ್ಲೆ ದೇವದುರ್ಗದ ಮುಕ್ಕಣ್ಣ ಮತ್ತು ಬಾಲಮ್ಮ ದಂಪತಿಗಳ ಪುತ್ರಿ ಯಲ್ಲಮ್ಮ. ಊರಿನಲ್ಲಿ ಸರ್ಕಾರಿ ಶಾಲೆಗೆ ಹೋಗುತ್ತಿದ್ದ ಯಲ್ಲಮ್ಮ ಒಂದನೆ ತರಗತಿ ಮುಗಿಸಿ ಎರಡನೇ ತರಗತಿಗೆ ಹೋಗಬೇಕಿದ್ದ ಯಲ್ಲಮ್ಮ. ಅಪ್ಪ ಅಮ್ಮನ ಜೊತೆ ಬೇಸಿಗೆ ರಜೆ ಕಳೆಯಲು ಬಂದಿದ್ದು, ಅಮ್ಮ ಮನೆಗೆಲಸ ಮಾಡುತ್ತಿದ್ದ ಮಾಲಿಕರ ಮನೆಯ ಗೇಟ್ ನಲ್ಲಿ ಆಟ ಆಡಲು ಹೋಗಿ ಕೊನೆಗೆ ಗೇಟ್ ಮುರಿದು ಬಿದ್ದು ಸಾವಿಗೆ ಶರಣಾಗಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:17 pm, Fri, 10 May 24

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?