AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ. ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ […]

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!
ಸಚಿವ ಹೆಚ್.ನಾಗೇಶ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 21, 2020 | 4:09 PM

Share

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ.

ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ ಭರವಸೆ ನೀಡಿದರು.

ಇದೇ ವೇಳೆ ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರ ಕಾಟ ಜಾಸ್ತಿಯಾಗಿದ್ದು, ಕುಡುಕರ ಸಂಘದ ಅಧ್ಯಕ್ಷರೇ ಮದ್ಯದಂಗಡಿಗಳ ತೆರೆಯುವ ಬಗ್ಗೆ ಮನವಿ ಮಾಡಿದ್ದಾರೆ. ಮೇ 3ರ ನಂತರ ಮದ್ಯದ ಅಂಗಡಿಗಳನ್ನ ಶುರು ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡುವ ನಿರೀಕ್ಷೆ ಇದೆ ಎಂದು ಅಬಕಾರಿ ಸಚಿವರು ತಿಳಿಸಿದರು.

https://www.facebook.com/Tv9Kannada/videos/1290918771270351/?t=1

Published On - 2:39 pm, Tue, 21 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು