AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ. ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ […]

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!
ಸಚಿವ ಹೆಚ್.ನಾಗೇಶ್
ಸಾಧು ಶ್ರೀನಾಥ್​
|

Updated on:Apr 21, 2020 | 4:09 PM

Share

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ.

ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ ಭರವಸೆ ನೀಡಿದರು.

ಇದೇ ವೇಳೆ ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರ ಕಾಟ ಜಾಸ್ತಿಯಾಗಿದ್ದು, ಕುಡುಕರ ಸಂಘದ ಅಧ್ಯಕ್ಷರೇ ಮದ್ಯದಂಗಡಿಗಳ ತೆರೆಯುವ ಬಗ್ಗೆ ಮನವಿ ಮಾಡಿದ್ದಾರೆ. ಮೇ 3ರ ನಂತರ ಮದ್ಯದ ಅಂಗಡಿಗಳನ್ನ ಶುರು ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡುವ ನಿರೀಕ್ಷೆ ಇದೆ ಎಂದು ಅಬಕಾರಿ ಸಚಿವರು ತಿಳಿಸಿದರು.

https://www.facebook.com/Tv9Kannada/videos/1290918771270351/?t=1

Published On - 2:39 pm, Tue, 21 April 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?