AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ. ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ […]

ಮದ್ಯದಂಗಡಿಯಲ್ಲಿ ಸ್ಟಾಕ್ ಕಡಿಮೆಯಾದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್!
ಸಚಿವ ಹೆಚ್.ನಾಗೇಶ್
ಸಾಧು ಶ್ರೀನಾಥ್​
|

Updated on:Apr 21, 2020 | 4:09 PM

Share

ಕೋಲಾರ: ಲಾಕ್​ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್​ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋಲಾರದಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ಆದೇಶಿಸಿದ್ದಾರೆ.

ಜಿಲ್ಲೆ, ರಾಜ್ಯದ ಗಡಿಗಳಲ್ಲಿ ಜಿಲ್ಲಾಡಳಿತದಿಂದ ತೀವ್ರ ನಿಗಾವಹಿಸಲಾಗಿದೆ. ಮೇ 3ನಂತರ ಹಂತ ಹಂತವಾಗಿ ಆದ್ಯತೆಗಳನ್ನ ಆಧರಿಸಿ ರಿಲ್ಯಾಕ್ಸ್ ಮಾಡಲಾಗುತ್ತೆ. ಹಸಿರು ವಲಯದ ಜಿಲ್ಲೆಗಳಲ್ಲೂ ಲಾಕ್​ಡೌನ್ ರಿಲ್ಯಾಕ್ಸ್ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುತ್ತೆ ಎಂದು ನಾಗೇಶ್ ಭರವಸೆ ನೀಡಿದರು.

ಇದೇ ವೇಳೆ ಲಾಕ್​ಡೌನ್ ಸಮಯದಲ್ಲಿ ಮದ್ಯ ಸಿಗದೆ ಕುಡುಕರ ಕಾಟ ಜಾಸ್ತಿಯಾಗಿದ್ದು, ಕುಡುಕರ ಸಂಘದ ಅಧ್ಯಕ್ಷರೇ ಮದ್ಯದಂಗಡಿಗಳ ತೆರೆಯುವ ಬಗ್ಗೆ ಮನವಿ ಮಾಡಿದ್ದಾರೆ. ಮೇ 3ರ ನಂತರ ಮದ್ಯದ ಅಂಗಡಿಗಳನ್ನ ಶುರು ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡುವ ನಿರೀಕ್ಷೆ ಇದೆ ಎಂದು ಅಬಕಾರಿ ಸಚಿವರು ತಿಳಿಸಿದರು.

https://www.facebook.com/Tv9Kannada/videos/1290918771270351/?t=1

Published On - 2:39 pm, Tue, 21 April 20

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ