AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪಮುಕ್ತರಾಗಿದ್ದಾರೆ.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ
ಅನಂತ್​ ಕುಮಾರ್ ಹೆಗಡೆ
Lakshmi Hegde
|

Updated on:Dec 28, 2020 | 2:23 PM

Share

ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿದ್ದ ಬಿಜೆಪಿ ಸಂಸದ ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನಂತ್ ಕುಮಾರ್ ಹೆಗಡೆ ವಿರುದ್ಧದ ಕ್ರಿಮಿನಲ್​ ಕೇಸ್​ನ್ನು ಖುಲಾಸೆಗೊಳಿಸಿದೆ.

ಇಸ್ಲಾಂ ಧರ್ಮ ಜಗತ್ತಿಗೇ ಒಂದು ಬಾಂಬ್​ ಎಂದು ಅನಂತ್ ಕುಮಾರ್ ಹೆಗಡೆ 2016ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುರಾದ್ ಹುಸೇನ್​ ದೂರು ನೀಡಿದ್ದರು. ಅನಂತ್​ ಹೆಗಡೆ ಪರ ವಕೀಲ ಸಂತೋಷ್​ ನಗರಾಳೆ ವಾದ ಮಂಡಿಸಿದ್ದರು. ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವೂ ಇರಲಿಲ್ಲ ಎಂದು ನ್ಯಾಯಾಲಯದ ಎದುರು ಹೇಳಿದ್ದರು.

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪ ಮುಕ್ತರಾಗಿದ್ದಾರೆ.

ಅಕ್ರಮ ಸಂಬಂಧ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ್ರಾ ನಿವೃತ್ತ DySP?

Published On - 2:18 pm, Mon, 28 December 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’