AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪಮುಕ್ತರಾಗಿದ್ದಾರೆ.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ
ಅನಂತ್​ ಕುಮಾರ್ ಹೆಗಡೆ
Lakshmi Hegde
|

Updated on:Dec 28, 2020 | 2:23 PM

Share

ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿದ್ದ ಬಿಜೆಪಿ ಸಂಸದ ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನಂತ್ ಕುಮಾರ್ ಹೆಗಡೆ ವಿರುದ್ಧದ ಕ್ರಿಮಿನಲ್​ ಕೇಸ್​ನ್ನು ಖುಲಾಸೆಗೊಳಿಸಿದೆ.

ಇಸ್ಲಾಂ ಧರ್ಮ ಜಗತ್ತಿಗೇ ಒಂದು ಬಾಂಬ್​ ಎಂದು ಅನಂತ್ ಕುಮಾರ್ ಹೆಗಡೆ 2016ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುರಾದ್ ಹುಸೇನ್​ ದೂರು ನೀಡಿದ್ದರು. ಅನಂತ್​ ಹೆಗಡೆ ಪರ ವಕೀಲ ಸಂತೋಷ್​ ನಗರಾಳೆ ವಾದ ಮಂಡಿಸಿದ್ದರು. ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವೂ ಇರಲಿಲ್ಲ ಎಂದು ನ್ಯಾಯಾಲಯದ ಎದುರು ಹೇಳಿದ್ದರು.

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪ ಮುಕ್ತರಾಗಿದ್ದಾರೆ.

ಅಕ್ರಮ ಸಂಬಂಧ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ್ರಾ ನಿವೃತ್ತ DySP?

Published On - 2:18 pm, Mon, 28 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್