AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪಮುಕ್ತರಾಗಿದ್ದಾರೆ.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ
ಅನಂತ್​ ಕುಮಾರ್ ಹೆಗಡೆ
Lakshmi Hegde
|

Updated on:Dec 28, 2020 | 2:23 PM

Share

ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿದ್ದ ಬಿಜೆಪಿ ಸಂಸದ ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನಂತ್ ಕುಮಾರ್ ಹೆಗಡೆ ವಿರುದ್ಧದ ಕ್ರಿಮಿನಲ್​ ಕೇಸ್​ನ್ನು ಖುಲಾಸೆಗೊಳಿಸಿದೆ.

ಇಸ್ಲಾಂ ಧರ್ಮ ಜಗತ್ತಿಗೇ ಒಂದು ಬಾಂಬ್​ ಎಂದು ಅನಂತ್ ಕುಮಾರ್ ಹೆಗಡೆ 2016ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುರಾದ್ ಹುಸೇನ್​ ದೂರು ನೀಡಿದ್ದರು. ಅನಂತ್​ ಹೆಗಡೆ ಪರ ವಕೀಲ ಸಂತೋಷ್​ ನಗರಾಳೆ ವಾದ ಮಂಡಿಸಿದ್ದರು. ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿಲ್ಲ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವೂ ಇರಲಿಲ್ಲ ಎಂದು ನ್ಯಾಯಾಲಯದ ಎದುರು ಹೇಳಿದ್ದರು.

ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್​. ಇನವಳ್ಳಿ ತೀರ್ಪು ನೀಡಿದ್ದಾರೆ. ಇದೀಗ ಅನಂತ್ ಕುಮಾರ್ ಹೆಗಡೆ ಆರೋಪ ಮುಕ್ತರಾಗಿದ್ದಾರೆ.

ಅಕ್ರಮ ಸಂಬಂಧ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ್ರಾ ನಿವೃತ್ತ DySP?

Published On - 2:18 pm, Mon, 28 December 20

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು