AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು
ಸಾಧು ಶ್ರೀನಾಥ್​
|

Updated on:Dec 10, 2019 | 2:36 PM

Share

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

Published On - 2:05 pm, Tue, 10 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!