AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು
ಸಾಧು ಶ್ರೀನಾಥ್​
|

Updated on:Dec 10, 2019 | 2:36 PM

Share

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

Published On - 2:05 pm, Tue, 10 December 19