ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷ, ಬೆಚ್ಚಿಬಿದ್ದ ಅಧಿಕಾರಿಗಳು
ಸಾಧು ಶ್ರೀನಾಥ್​

Updated on: Dec 10, 2019 | 2:36 PM

ಯಾದಗಿರಿ: ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಸ್ಥಳದಲ್ಲಿದ್ದ ಡ್ಯಾಂ ಅಧಿಕಾರಿಗಳು ಮೊಸಳೆಯನ್ನು ಕಂಡು ಗಾಬರಿಯಾಗಿದ್ದಾರೆ. ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಡ್ಯಾಂ ಮೇಲೆ ಮೊಸಳೆ ಓಡಾಡಿದೆ. ಬಳಿಕ ಮೊಸಳೆಯನ್ನ ಸಿಬ್ಬಂದಿ ಸಹಾಯದಿಂದ ಜಲಾಶಯಕ್ಕೆ ಬಿಡಲಾಗಿದೆ.

Published On - 2:05 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us