AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆಗಳ ದಾಳಿಯಿಂದ ಬನ್ನೇರುಘಟ್ಟದಲ್ಲಿ ಅಪಾರ ಪ್ರಮಾಣದ ಬೆಳೆ ನಾಶ

ಕಾಡಾನೆಗಳು ಪರಂಗಿ, ಹಿರೇಕಾಯಿ ಬೆಳೆಗಳನ್ನು ತುಳಿದು ನಾಶಗೊಳಿಸಿವೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ರೈತರು ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಪಟ್ಟು ಬಿದ್ದಿದ್ದಾರೆ.

ಕಾಡಾನೆಗಳ ದಾಳಿಯಿಂದ ಬನ್ನೇರುಘಟ್ಟದಲ್ಲಿ ಅಪಾರ ಪ್ರಮಾಣದ ಬೆಳೆ ನಾಶ
ನೆಲಕ್ಕೆ ಉರುಳಿದ ಪರಂಗಿ ಗಿಡ
sandhya thejappa
|

Updated on: May 12, 2021 | 2:55 PM

Share

ಆನೇಕಲ್: ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆನಾಶವಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಭೂತನಹಳ್ಳಿಯಲ್ಲಿ ಬೆಳೆ ನಾಶವಾಗಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ ಕಾಡಾನೆಗಳು ಪರಂಗಿ, ಹಿರೇಕಾಯಿ ಬೆಳೆಗಳನ್ನು ತುಳಿದು ನಾಶಗೊಳಿಸಿವೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ರೈತರು ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಪಟ್ಟು ಬಿದ್ದಿದ್ದಾರೆ.

ಮುಂದುವರೆದ ಗುಲಾಬಿ ಹೂ ವಿತರಣೆ ಆನೇಕಲ್​ನ ಬಳ್ಳೂರಿನ ಬಳಿ ತಮಿಳುನಾಡಿನಿಂದ ಕಳ್ಳದಾರಿಗಳಲ್ಲಿ ಬರುತ್ತಿದ್ದ ಜನರಿಗೆ ಹೂ ವಿತರಣೆ ಇಂದೂ ಮುಂದುವರೆದಿದೆ. ಪೊಲೀಸರು ಹಾಗು ಪಂಚಾಯತಿ ಸಿಬ್ಬಂದಿ ಗುಲಾಬಿ ನೀಡಿ ಓಡಾಡದಂತೆ ಮನವಿ ಮಾಡಿದ್ದಾರೆ. ಮೊದಲನೇ ದಿನ ಬಳ್ಳೂರಿನ ಸಿಪ್ಕಾರ್ಟ್ ರಸ್ತೆಯನ್ನ ಕಳ್ಳ ದಾರಿಯಾಗಿ ಜನ ಬೆಳೆಸುತ್ತಿದ್ದರು. ತಮಿಳುನಾಡಿನಿಂದ ಅಕ್ರಮವಾಗಿ ಕರ್ನಾಟಕಕ್ಕೆ ಆಗಮಿಸುತ್ತಿದ್ದ ಜನರಿಗೆ ಗುಲಾಬಿ ವಿತರಣೆ ಮಾಡಿದ್ದಾರೆ.

ಮನೆಯಿಂದ ಹೊರ ಬಾರದಂತೆ ಹೇಳಿ ಹೂವು ನೀಡುತ್ತಿದ್ದಾರೆ

ಸಿಡಿಲು ಬಡಿದು ವ್ಯಕ್ತಿ ಸಾವು ತುಮಕೂರು: ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. 40 ವರ್ಷದ ಸುರೇಶ್ ಎಂಬುವವರು ತಡರಾತ್ರಿ ಹೊಡೆದ ಸಿಡಿಲಿಗೆ ಬಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ

ರಾಜ್ಯದ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ತಿಂಡಿ, ಊಟ ವಿತರಣೆ

ಗಂಗಾ ನದಿಯಲ್ಲಿ ತೇಲಿ ಬಂತು 96 ಮೃತದೇಹ; ಬಿಹಾರ, ಉತ್ತರ ಪ್ರದೇಶದಲ್ಲಿ ಹೆಚ್ಚಿದ ಆತಂಕ

(crop is destroyed by elephants attack in bannerghatta)

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ