AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?

ಕಾಗೆಗಳ ನಿಗೂಢ ಸಾವಿನ ಹಿಂದೆ ಹಕ್ಕಿ ಜ್ವರದ ಆತಂಕ ಉಲ್ಬಣವಾಗುತ್ತಿದೆ. ವರದಿ ಬರುವ ತನಕ ಸಾವಿಗೆ ಕಾರಣ ಏನು ಎಂದು ಹೇಳುವುದು ಕಷ್ಟವಾದರೂ, ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?
ಮಂಗಳೂರಿನ ಬಳಿ ಸತ್ತು ಬಿದ್ದಿದ್ದ ಕಾಗೆಗಳು
Skanda
| Edited By: |

Updated on: Jan 05, 2021 | 8:14 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಸಮೀಪದ ಮಂಜನಾಡಿ ಬಳಿ 6 ಕಾಗೆಗಳು ನಿಗೂಢವಾಗಿ ಸಾವನ್ನಪ್ಪಿವೆ. ಮಂಜನಾಡಿ ಗ್ರಾಮದ ಅರಂತಾಡಿಯಲ್ಲಿ ಕಾಗೆಗಳು ಸತ್ತು ಬಿದ್ದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹಕ್ಕಿ ಜ್ವರದ ಸುದ್ದಿಯೂ ಹರಿದಾಡುತ್ತಿರುವುದರಿಂದ ಭಯ ಮತ್ತಷ್ಟು ಹೆಚ್ಚಾಗಿದೆ.

ಸತ್ತುಬಿದ್ದಿದ್ದ ಕಾಗೆಗಳ ಕುರಿತಾಗಿ ಸಹಾಯಕ ಆಯುಕ್ತರು ಮತ್ತು ಪಶುವೈದ್ಯರಿಗೆ ವರದಿ ಸಲ್ಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪಿಡಿಓ ಮಂಜಪ್ಪ ಹಾಗೂ ಗ್ರಾಮಕರಣಿಕ ಕಾಗೆಗಳ ನಿಗೂಢ ಸಾವಿನ ಬಗ್ಗೆ ವರದಿ ಸಲ್ಲಿಸಿದ್ದಾರೆ. ಹಕ್ಕಿಜ್ವರ ಇರಬಹುದೆಂದು ಅಂದಾಜಿಸಲಾಗಿದೆಯಾದರೂ ವರದಿ ಬರುವ ತನಕ ಕಾದು ನೋಡಬೇಕಿದೆ.

ಅಂತರರಾಜ್ಯ ಹಕ್ಕಿ ಜ್ವರ: ಮೈಸೂರಿನಲ್ಲಿ ಹೈ ಅಲರ್ಟ್, ವಲಸೆ ಹಕ್ಕಿಗಳ ಬಗ್ಗೆ ತೀವ್ರ ನಿಗಾ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!