AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?

ಕಾಗೆಗಳ ನಿಗೂಢ ಸಾವಿನ ಹಿಂದೆ ಹಕ್ಕಿ ಜ್ವರದ ಆತಂಕ ಉಲ್ಬಣವಾಗುತ್ತಿದೆ. ವರದಿ ಬರುವ ತನಕ ಸಾವಿಗೆ ಕಾರಣ ಏನು ಎಂದು ಹೇಳುವುದು ಕಷ್ಟವಾದರೂ, ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?
ಮಂಗಳೂರಿನ ಬಳಿ ಸತ್ತು ಬಿದ್ದಿದ್ದ ಕಾಗೆಗಳು
Skanda
| Edited By: |

Updated on: Jan 05, 2021 | 8:14 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಸಮೀಪದ ಮಂಜನಾಡಿ ಬಳಿ 6 ಕಾಗೆಗಳು ನಿಗೂಢವಾಗಿ ಸಾವನ್ನಪ್ಪಿವೆ. ಮಂಜನಾಡಿ ಗ್ರಾಮದ ಅರಂತಾಡಿಯಲ್ಲಿ ಕಾಗೆಗಳು ಸತ್ತು ಬಿದ್ದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹಕ್ಕಿ ಜ್ವರದ ಸುದ್ದಿಯೂ ಹರಿದಾಡುತ್ತಿರುವುದರಿಂದ ಭಯ ಮತ್ತಷ್ಟು ಹೆಚ್ಚಾಗಿದೆ.

ಸತ್ತುಬಿದ್ದಿದ್ದ ಕಾಗೆಗಳ ಕುರಿತಾಗಿ ಸಹಾಯಕ ಆಯುಕ್ತರು ಮತ್ತು ಪಶುವೈದ್ಯರಿಗೆ ವರದಿ ಸಲ್ಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪಿಡಿಓ ಮಂಜಪ್ಪ ಹಾಗೂ ಗ್ರಾಮಕರಣಿಕ ಕಾಗೆಗಳ ನಿಗೂಢ ಸಾವಿನ ಬಗ್ಗೆ ವರದಿ ಸಲ್ಲಿಸಿದ್ದಾರೆ. ಹಕ್ಕಿಜ್ವರ ಇರಬಹುದೆಂದು ಅಂದಾಜಿಸಲಾಗಿದೆಯಾದರೂ ವರದಿ ಬರುವ ತನಕ ಕಾದು ನೋಡಬೇಕಿದೆ.

ಅಂತರರಾಜ್ಯ ಹಕ್ಕಿ ಜ್ವರ: ಮೈಸೂರಿನಲ್ಲಿ ಹೈ ಅಲರ್ಟ್, ವಲಸೆ ಹಕ್ಕಿಗಳ ಬಗ್ಗೆ ತೀವ್ರ ನಿಗಾ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು