AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು
ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್
Follow us
ಸಾಧು ಶ್ರೀನಾಥ್​
| Updated By: shruti hegde

Updated on: Mar 01, 2021 | 12:55 PM

ಮೈಸೂರು: ಅಸ್ಸಾಂ ರಾಜ್ಯದಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್ ಮೃತ ದುರ್ದೈವಿ. ಇವರು ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿ.

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

mysuru yodha

ಇದನ್ನೂ ಓದಿ: Soldiers Family Assault: ಯೋಧರ ಕುಟುಂಬಸ್ಥರ ಮೇಲೆ ಪಕ್ಕದ ಮನೆಯವರಿಂದ ಹಲ್ಲೆ: 9 ಜನರ ವಿರುದ್ಧ ದೂರು ದಾಖಲು

ಇದನ್ನೂ ಓದಿ: ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ