AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು
ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Mar 01, 2021 | 12:55 PM

Share

ಮೈಸೂರು: ಅಸ್ಸಾಂ ರಾಜ್ಯದಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್ ಮೃತ ದುರ್ದೈವಿ. ಇವರು ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿ.

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

mysuru yodha

ಇದನ್ನೂ ಓದಿ: Soldiers Family Assault: ಯೋಧರ ಕುಟುಂಬಸ್ಥರ ಮೇಲೆ ಪಕ್ಕದ ಮನೆಯವರಿಂದ ಹಲ್ಲೆ: 9 ಜನರ ವಿರುದ್ಧ ದೂರು ದಾಖಲು

ಇದನ್ನೂ ಓದಿ: ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ