AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು
ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್
ಸಾಧು ಶ್ರೀನಾಥ್​
| Edited By: |

Updated on: Mar 01, 2021 | 12:55 PM

Share

ಮೈಸೂರು: ಅಸ್ಸಾಂ ರಾಜ್ಯದಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್ ಮೃತ ದುರ್ದೈವಿ. ಇವರು ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿ.

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

mysuru yodha

ಇದನ್ನೂ ಓದಿ: Soldiers Family Assault: ಯೋಧರ ಕುಟುಂಬಸ್ಥರ ಮೇಲೆ ಪಕ್ಕದ ಮನೆಯವರಿಂದ ಹಲ್ಲೆ: 9 ಜನರ ವಿರುದ್ಧ ದೂರು ದಾಖಲು

ಇದನ್ನೂ ಓದಿ: ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!