AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ -C.T. ರವಿ

ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್​ಗೆ ಸುಳ್ಳೇ ಮನೆ ದೇವರು. ಕಾಂಗ್ರೆಸ್​ಗೆ ಹೋದ ಸಿದ್ದರಾಮಯ್ಯ ಸಹ ಸುಳ್ಳನ್ನೆ ಮನೆ ದೇವರಾಗಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ -C.T. ರವಿ
ಸಿ.ಟಿ.ರವಿ
ಪೃಥ್ವಿಶಂಕರ
|

Updated on:Nov 30, 2020 | 6:06 PM

Share

ಚಿಕ್ಕಮಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಸತ್ಯವನ್ನು ನಂಬದೇ ಇರುವವರಿಗೆ ಸತ್ಯವೆಲ್ಲಾ ಸುಳ್ಳಾಗಿ ಕಾಣುತ್ತದೆ. ಸತ್ಯವನ್ನು ನಂಬುವ ಸ್ವಭಾವ ಕಾಂಗ್ರೆಸ್​ನವರಿಗೆ ಇಲ್ಲ. ಹಾಗಾಗಿ, ಕಾಂಗ್ರೆಸ್​ಗೆ ಇರುವ ಪಟ್ಟವನ್ನು ಇನ್ಯಾರು ಕಿತ್ತುಕೊಳ್ಳಲು ಆಗುವುದಿಲ್ಲ. ಕಾಂಗ್ರೆಸ್​ಗೆ ಬಂದ ನಂತರ ಸಿದ್ದರಾಮಯ್ಯ ಕೂಡ ಅವರದ್ದೇ ಪಾಠವನ್ನ ಕಲಿಯುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರಿಗಿಂತ ನಿಸ್ಸೀಮರು ಯಾರು ಇಲ್ಲ ಎಂದಿದ್ದಾರೆ.

ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಹೀಗಾಗಿ, ಕಾಂಗ್ರೆಸ್​ಗೆ ಸುಳ್ಳೇ ಮನೆ ದೇವರು. ಕಾಂಗ್ರೆಸ್​ಗೆ ಹೋದ ಸಿದ್ದರಾಮಯ್ಯ ಸಹ ಸುಳ್ಳನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ. ಅಲ್ಲದೆ ಸಿಎಎ ವಿರುದ್ಧ ಭಯ ಹುಟ್ಟಿಸಿ ಮುಸ್ಲಿಮರನ್ನು ಬೀದಿಗೆ ಇಳಿಸಿದ್ರು. ಜೊತೆಗೆ, ಕೇಂದ್ರದ ನೂತನ ಕೃಷಿ ಕಾಯ್ದೆಯ ಬಗ್ಗೆಯೂ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಸಿಟಿ ರವಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’

Published On - 5:00 pm, Mon, 30 November 20

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ