Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಗೌಡ ಆತ್ಮಹತ್ಯೆ: ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿ ಟಿ ರವಿ ಹೇಳಿದ್ದೇನು?

ಧರ್ಮೇಗೌಡ ತನ್ನ ಡ್ರೈವರ್ ಜೊತೆ ಖಾಸಗಿ ಕಾರಿನಲ್ಲಿ ಗುಣಸಾಗರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸುಮಾರು 4ಗಂಟೆಯಿಂದ ಇಲ್ಲೆ ಸುತ್ತಾಡಿ ಬಳಿಕ 6ಗಂಟೆಗೆ ರೈಲಿಗೆ ತಲೆ ಕೊಟ್ಟಿದ್ದಾರೆ. -ಸಿ.ಟಿ.ರವಿ

ಧರ್ಮೇಗೌಡ ಆತ್ಮಹತ್ಯೆ: ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿ ಟಿ ರವಿ ಹೇಳಿದ್ದೇನು?
ಸಿ.ಟಿ.ರವಿ
Follow us
ಆಯೇಷಾ ಬಾನು
|

Updated on:Dec 29, 2020 | 10:33 AM

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ತಡರಾತ್ರಿ 1.30ರ ಸುಮಾರಿಗೆ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಸಿ.ಟಿ.ರವಿ, ಚಿಕ್ಕಮಗಳೂರು ಎಸ್‌ಪಿ ಭೇಟಿ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸಿ.ಟಿ.ರವಿ, ಧರ್ಮೇಗೌಡ ತನ್ನ ಡ್ರೈವರ್ ಜೊತೆ ಖಾಸಗಿ ಕಾರಿನಲ್ಲಿ ಗುಣಸಾಗರಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸುಮಾರು 4ಗಂಟೆಯಿಂದ ಇಲ್ಲೆ ಸುತ್ತಾಡಿ ಬಳಿಕ 6ಗಂಟೆಗೆ ರೈಲಿಗೆ ತಲೆ ಕೊಟ್ಟಿದ್ದಾರೆ. ಈ ವಿಷಯ ಮನೆಯವರಿಗೆ ತಿಳಿದಿದ್ದು ತಡ ರಾತ್ರಿ 12ಗಂಟೆಯ ನಂತರ. ಪೊಲೀಸರು ಧರ್ಮೇಗೌಡರ ಫೋನ್ ಟವರ್ ಲೊಕೇಶನ್ ಆಧರಿಸಿ ಟ್ರೇಸ್ ಮಾಡಿ 12.45ರ ಸಂದರ್ಭದಲ್ಲಿ ಮೃತದೇಹ ಪತ್ತೆ ಮಾಡಿದ್ದಾರೆ. ಬಳಿಕ ಮನೆಯವರಿಗೆ ವಿಷಯ ತಿಳಿಸಿದ್ದಾರೆ ಎಂದು ಸಿ.ಟಿ.ರವಿ ತಿಳಿಸಿದ್ರು.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಧರ್ಮೇಗೌಡ!

Published On - 8:50 am, Tue, 29 December 20

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ