AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟ್ರಾನ್ ಕಾರ್ಮಿಕರು ದೂರು ನೀಡದೆ ದಿಢೀರ್ ಹಾನಿ ಮಾಡ್ತಾರೆ ಅಂದ್ರೆ.. ಇದರ ಹಿಂದೆ ಷಡ್ಯಂತ್ರ ಇದೆ -C.T.ರವಿ

ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಕುರಿತು ರವಿ ಮಾತನಾಡಿದರು.

ವಿಸ್ಟ್ರಾನ್ ಕಾರ್ಮಿಕರು ದೂರು ನೀಡದೆ ದಿಢೀರ್ ಹಾನಿ ಮಾಡ್ತಾರೆ ಅಂದ್ರೆ.. ಇದರ ಹಿಂದೆ ಷಡ್ಯಂತ್ರ ಇದೆ -C.T.ರವಿ
‘ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು’
KUSHAL V
|

Updated on: Dec 20, 2020 | 1:05 PM

Share

ಬೆಂಗಳೂರು: ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಕುರಿತು ರವಿ ಮಾತನಾಡಿದರು.

ಸಿಬ್ಬಂದಿ ದೂರು ನೀಡದೆ, ಧರಣಿ ನಡೆಸದೇ ಹಾನಿ ಮಾಡ್ತಾರೆ. ದಿಢೀರ್ ಹಾನಿ ಮಾಡ್ತಾರೆ ಅಂದ್ರೆ ಅದು ಏನನ್ನು ಸೂಚಿಸುತ್ತೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಸಿ.ಟಿ.ರವಿ ಹೇಳಿದರು.

‘ಹೊಟ್ಟೆಯಲ್ಲಿ ಉರಿ ಇಟ್ಟುಕೊಂಡವರಿಂದ ಕಾಯ್ದೆಗೆ ವಿರೋಧ’ ಕೃಷಿ ತಿದ್ದುಪಡಿ ಮಸೂದೆಗಳು ರೈತರ ಹಿತ ಕಾಪಾಡುತ್ತವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. MSP ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. APMC ಜೊತೆ ಖಾಸಗಿ ಮಾರುಕಟ್ಟೆಗಳು ಇರುತ್ತವೆ ಎಂದು ಹೇಳಿದರು.

ದೆಹಲಿಯಲ್ಲಿ ಅಸಹನೆಯ ಹೋರಾಟ ಮುಂದುವರಿಸಿದ್ದಾರೆ. ಹೋರಾಟದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆರೋಪ ಮಾಡುತ್ತಿರುವವರಿಗೆ ವೈಯಕ್ತಿಕ ಹಿತಾಸಕ್ತಿಗಳಿವೆ. ರೈತರ ದಾರಿ ತಪ್ಪಿಸುವ ಕೆಲಸ ಮಾಡುವವರು, ಹೊಟ್ಟೆಯಲ್ಲಿ ಉರಿ ಇಟ್ಟುಕೊಂಡವರಿಂದ ಕಾಯ್ದೆಗೆ ವಿರೋಧವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

‘ಈಗ ಬಿಜೆಪಿ ರೈತ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ನಡೆಯುತ್ತಿದೆ’ ಮೊದಲು ಪ್ರಧಾನಿ ಮೋದಿಯನ್ನ ಸರ್ವಾಧಿಕಾರಿ ಎಂದು ಕರೆದ್ರು. ಆದ್ರೆ ಅಭಿವೃದ್ಧಿಯ ಮಾದರಿ ಇಟ್ಟುಕೊಂಡು ಅಧಿಕಾರಕ್ಕೆ ಬಂದ್ರು. ಬಿಜೆಪಿ ದಲಿತ ವಿರೋಧಿ ಎಂದು ಅಪಪ್ರಚಾರ ಮಾಡಿದ್ರು. ಆದ್ರೆ ಅಂಬೇಡ್ಕರ್ ಜನ್ಮಸ್ಥಳಕ್ಕೆ ರಾಷ್ಟ್ರೀಯ ಪ್ರಾಮುಖ್ಯತೆ ಕೊಡುವ ಕೆಲಸ ಬಿಜೆಪಿ ಮಾಡಿದೆ ಎಂದು ಸಿ.ಟಿ.ರವಿ ಹೇಳಿದರು.

ಈಗ ಬಿಜೆಪಿ ರೈತ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ನಡೆಯುತ್ತಿದೆ. ಆದ್ರೆ ಸತ್ಯ ಬೇರೆಯೇ ಇದೆ. ನಮ್ಮ ಸರ್ಕಾರ ರೈತರ ಬದುಕಿನ ಸುಧಾರಣೆಯ ಪರ ಇದೆ. ಕೃಷಿ ಕ್ಷೇತ್ರದಲ್ಲಿ ಮಾರುಕಟ್ಟೆಯ ಸುಧಾರಣೆ ಆಗಬೇಕು. ರೈತ ಜಾಗರಣ ಅಭಿಯಾನ ಪ್ರಾರಂಭಿಸಿದ್ದೇವೆ. ಡಿ.25ರಂದು 1 ಕೋಟಿಗೂ ಹೆಚ್ಚು ರೈತರನ್ನುದ್ದೇಶಿಸಿ ತಾಂತ್ರಿಕತೆಯ ಮೂಲಕ ಮಾತನಾಡುತ್ತಾರೆ ಎಂದು ಸಿ.ಟಿ.ರವಿ ಹೇಳಿದರು.

‘ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸ್ತಿಲ್ಲ.. ಆದ್ರೆ ಅವರು ಪ್ರತಿಭಟನೆ ಮಾಡಿದ್ರೆ ರಾಷ್ಟ್ರದ್ರೋಹಿಗಳೆಂದು ಬಿಂಬಿಸುತ್ತೀರಾ’

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ