AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ, ಸದ್ಯಕ್ಕೆ ಶಾಂತಿಯ ವಾತಾವರಣ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಬೆಂಕಿ ಜ್ವಾಲೆಯಂತೆ ಹಬ್ಬಿತ್ತು. ಪರಿಸ್ಥಿತಿ ನಿಯಂತ್ರಿಸಲು ಖಾಕಿ ಪಡೆ ಫೈರಿಂಗ್​ ಮಾಡಿತ್ತು. ಇದಕ್ಕೆ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಮಂಗಳೂರು ಮಾಜಿ ಮೇಯರ್ ಅಶ್ರಫ್ ಸೇರಿ ಐವರಿಗೆ ಗುಂಡು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿತ್ತು. ನಗರದಲ್ಲಿ ಸದ್ಯಕ್ಕೆ ಶಾಂತಿಯ ವಾತಾವರಣವಿದೆ. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಗರದ ಕೆಲವೆಡೆ […]

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ, ಸದ್ಯಕ್ಕೆ ಶಾಂತಿಯ ವಾತಾವರಣ
Follow us
ಸಾಧು ಶ್ರೀನಾಥ್​
|

Updated on:Dec 20, 2019 | 11:18 AM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಬೆಂಕಿ ಜ್ವಾಲೆಯಂತೆ ಹಬ್ಬಿತ್ತು. ಪರಿಸ್ಥಿತಿ ನಿಯಂತ್ರಿಸಲು ಖಾಕಿ ಪಡೆ ಫೈರಿಂಗ್​ ಮಾಡಿತ್ತು. ಇದಕ್ಕೆ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಮಂಗಳೂರು ಮಾಜಿ ಮೇಯರ್ ಅಶ್ರಫ್ ಸೇರಿ ಐವರಿಗೆ ಗುಂಡು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿತ್ತು. ನಗರದಲ್ಲಿ ಸದ್ಯಕ್ಕೆ ಶಾಂತಿಯ ವಾತಾವರಣವಿದೆ. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಗರದ ಕೆಲವೆಡೆ ಹೋಟೆಲ್‌ಗಳು ಓಪನ್ ಆಗಿವೆ. ಕರ್ಫ್ಯೂ ಜಾರಿ ಹಿನ್ನೆಲೆ ನಗರದಲ್ಲಿ ಬಸ್ ಸೇವೆ ಇಲ್ಲ.

ಜ್ಯೋತಿ ಸರ್ಕಲ್​, ಬಂಟ್ ಹಾಸ್ಟೆಲ್, ಕಂಕನಾಡಿ, ಎಂಜಿ ರಸ್ತೆ, ಸ್ಟೇಟ್ ಬ್ಯಾಂಕ್ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿದೆ. ಬೇರೆಡೆಯಿಂದ ಬಂದ ಪ್ರಯಾಣಿಕರಿಗೆ ಪೊಲೀಸರು ಸಹಾಯ ಮಾಡುತ್ತಿದ್ದಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಶಾಂತಿ ಕಾಪಾಡುವಂತೆ ಮೈಕ್ ಮೂಲಕ ಪೊಲೀಸರು ಮನವಿ ಮಾಡುತ್ತಿದ್ದಾರೆ.

Published On - 8:47 am, Fri, 20 December 19

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ