AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಿಲ್ಲ ಎಸ್ಮಾ.. ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ ಎಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸಾರಿಗೆ ನೌಕರರಿಗೆ ಜನರ ಕಷ್ಟ ಗೊತ್ತಾಗಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರ್ಲಕ್ಷ್ಯ ತೋರಿಲ್ಲ..ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಗೃಹಸಚಿವರು ತಿಳಿಸಿದ್ದಾರೆ.

ಸದ್ಯಕ್ಕಿಲ್ಲ ಎಸ್ಮಾ.. ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ ಎಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 12, 2020 | 3:53 PM

Share

ಬೆಂಗಳೂರು: ಎಸ್ಮಾ ಜಾರಿ ಮಾಡಿದರೂ ಸರಿಯೇ, ನಮ್ಮ ಬೇಡಿಕೆ ಈಡೇರಿಸದ ವಿನಃ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸಾರಿಗೆ ನೌಕರರು ಪಟ್ಟು ಹಿಡಿದು ಕುಳಿತಿದ್ದಾರೆ. ಆದರೆ ಸದ್ಯಕ್ಕಂತೂ ಎಸ್ಮಾ ಜಾರಿ ಮಾಡುವುದಿಲ್ಲ, ಆ ಪರಿಸ್ಥಿತಿ ಎದುರಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಬೊಮ್ಮಾಯಿ, ಸಾರಿಗೆ ನೌಕರರಿಗೆ ಜನರ ಕಷ್ಟ ಗೊತ್ತಾಗಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರ್ಲಕ್ಷ್ಯ ತೋರಿಲ್ಲ..ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಒಂದೆರಡು ದಿನಗಳಲ್ಲಿ ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ ಎಂದಿದ್ದಾರೆ.

ಪ್ರತಿಭಟನೆಗೆ ಬಹುತೇಕ ನೌಕರರು ಗೈರಾಗಿದ್ದಾರೆ. ಇನ್ನು ಕೆಲವರು ಕೋಡಿಹಳ್ಳಿ ಚಂದ್ರಶೇಖರ್ ಜತೆ ಹೊಂದಾಣಿಕೆ ಮಾಡಿಕೊಂಡಿರಬಹುದು. ಸಾರ್ವಜನಿಕರ ದೃಷ್ಟಿಯಿಂದ ಎಲ್ಲ ರೀತಿಯ ರಕ್ಷಣೆ ಕೊಡುತ್ತಿದ್ದೇವೆ. ನಷ್ಟದ ಸಂದರ್ಭದಲ್ಲಿ ಕೂಡ ಸಾರಿಗೆ ನೌಕರರು ಸರ್ಕಾರದ ಜತೆಗೆ ಇದ್ದಾರೆ. ಆದರೆ ಈ ಕೊವಿಡ್-19 ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದು ಕಷ್ಟ. ಮೊದಲು ಮುಷ್ಕರ ಬಿಟ್ಟು ಮಾತುಕತೆಗೆ ಬರಲಿ ಎಂದು ಹೇಳಿದ್ದಾರೆ.

ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕರೆ: ಮುಷ್ಕರ ಬಿಟ್ಟು ಕೆಲಸಕ್ಕೆ ಮರಳಿದ ನಂತರ ಮಾತುಕತೆ

ಇಮ್ಮಿಡಿಯಟ್ ಸಭೆ ಕರೆದು.. ಸಮಸ್ಯೆ ಇತ್ಯರ್ಥ ಮಾಡ್ರಿ.. ಸಚಿವ ಸವದಿಗೆ ಸಿದ್ದರಾಮಯ್ಯ ಮೊಬೈಲ್​ ಕರೆ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್