AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ವರ್ಷ ಹಿಂದೆ ಸೈಕಲ್ ಕದ್ದು ಪರಾರಿಯಾಗಿದ್ದ ರಾಮಕುಮಾರ ಪತ್ತೆ

ರಾಯಚೂರು: ಸೈಕಲ್ ಕದ್ದು ತಲೆಮರೆಸಿಕೊಂಡಿದ್ದ ಕಳ್ಳ 17 ವರ್ಷದ ನಂತರ ಪತ್ತೆಯಾಗಿದ್ದಾನೆ. ನಗರದಲ್ಲಿ 2005ರಲ್ಲಿ ರಾಮಕುಮಾರ ಸೈಕಲ್ ಕದ್ದಿದ್ದ.‌ ಅರಸಿಕೆರೆ ತಾಂಡಾ ನಿವಾಸಿ ರಾಮಕುಮಾರ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಕೊನೆಗೂ ಸದರ ಬಜಾರ್ ಠಾಣೆ ಪೊಲೀಸರು ಆರೋಪಿ ರಾಮಕುಮಾರನನ್ನ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ‌ ಸೆಕ್ಷನ್ 379 ರಡಿ ಕೇಸ್ ದಾಖಲಾಗಿತ್ತು.

17 ವರ್ಷ ಹಿಂದೆ ಸೈಕಲ್ ಕದ್ದು ಪರಾರಿಯಾಗಿದ್ದ ರಾಮಕುಮಾರ ಪತ್ತೆ
ಸಾಧು ಶ್ರೀನಾಥ್​
|

Updated on:Dec 21, 2019 | 12:21 PM

Share

ರಾಯಚೂರು: ಸೈಕಲ್ ಕದ್ದು ತಲೆಮರೆಸಿಕೊಂಡಿದ್ದ ಕಳ್ಳ 17 ವರ್ಷದ ನಂತರ ಪತ್ತೆಯಾಗಿದ್ದಾನೆ. ನಗರದಲ್ಲಿ 2005ರಲ್ಲಿ ರಾಮಕುಮಾರ ಸೈಕಲ್ ಕದ್ದಿದ್ದ.‌

ಅರಸಿಕೆರೆ ತಾಂಡಾ ನಿವಾಸಿ ರಾಮಕುಮಾರ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಕೊನೆಗೂ ಸದರ ಬಜಾರ್ ಠಾಣೆ ಪೊಲೀಸರು ಆರೋಪಿ ರಾಮಕುಮಾರನನ್ನ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ‌ ಸೆಕ್ಷನ್ 379 ರಡಿ ಕೇಸ್ ದಾಖಲಾಗಿತ್ತು.

Published On - 12:01 pm, Sat, 21 December 19

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್