AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು

ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು ಭೇಟಿ ನೀಡಿ ವಿಧಾನಸಭೆ ಸಭಾಂಗಣ ವೀಕ್ಷಿಸಿ, ಸದನದ ಕಾರ್ಯಕಲಾಪ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇತರೆ ಸಂಸದೀಯ ವಿಚಾರ ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

TV9 Web
| Edited By: |

Updated on:Aug 10, 2022 | 5:49 PM

Share
ವಿಧಾನಸೌಧಕ್ಕೆ ಭೇಟಿ ನೀಡಿದ ಪೆರುಗ್ವೆ, ಮಾರಿಷಸ್​​, ಉಗಾಂಡ, ಥೈಲ್ಯಾಂಡ್​​ ದೇಶಗಳ ಪ್ರತಿನಿಧಿಗಳೊಂದಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ

Czech Republic country representative visit the Vidhan Souda

1 / 5
ವಿಧಾನಸಭೆ ಸಭಾಂಗಣ ವೀಕ್ಷಿಸಿ, ಸದನದ ಕಾರ್ಯಕಲಾಪ ವಿಧಾನಗಳ ಬಗ್ಗೆ ಮಾಹಿತಿ ಪಡೆದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು

Czech Republic country representative visit the Vidhan Souda

2 / 5
Czech Republic country representative visit the Vidhan Souda

ಇತರೆ ಸಂಸದೀಯ ವಿಚಾರ ಸೇರಿ ಹಲವು ವಿಷಯಗಳ ಬಗ್ಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳಿಗೆ ಮಾಹಿತಿ ನೀಡುತ್ತಿರುವ ಸಂದರ್ಭ

3 / 5
Czech Republic country representative visit the Vidhan Souda

ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳೊಂದಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚರ್ಚೆ ಮಾಡುತ್ತಿರುವ ಸಂದರ್ಭ

4 / 5
Czech Republic country representative visit the Vidhan Souda

ಪೆರುಗ್ವೆ, ಮಾರಿಷಸ್​​, ಉಗಾಂಡ, ಥೈಲ್ಯಾಂಡ್​​ ದೇಶಗಳ ಪ್ರತಿನಿಧಿಗಳು ಮತ್ತು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಭಾವಚಿತ್ರ ತೆಗೆಸಿಕೊಂಡ ಸಂದರ್ಭ

5 / 5

Published On - 5:41 pm, Wed, 10 August 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ