AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು

ವಿಧಾನಸೌಧಕ್ಕೆ ಭೇಟಿ ನೀಡಿದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು ಭೇಟಿ ನೀಡಿ ವಿಧಾನಸಭೆ ಸಭಾಂಗಣ ವೀಕ್ಷಿಸಿ, ಸದನದ ಕಾರ್ಯಕಲಾಪ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಮತ್ತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇತರೆ ಸಂಸದೀಯ ವಿಚಾರ ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

TV9 Web
| Updated By: ವಿವೇಕ ಬಿರಾದಾರ|

Updated on:Aug 10, 2022 | 5:49 PM

Share
ವಿಧಾನಸೌಧಕ್ಕೆ ಭೇಟಿ ನೀಡಿದ ಪೆರುಗ್ವೆ, ಮಾರಿಷಸ್​​, ಉಗಾಂಡ, ಥೈಲ್ಯಾಂಡ್​​ ದೇಶಗಳ ಪ್ರತಿನಿಧಿಗಳೊಂದಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ

Czech Republic country representative visit the Vidhan Souda

1 / 5
ವಿಧಾನಸಭೆ ಸಭಾಂಗಣ ವೀಕ್ಷಿಸಿ, ಸದನದ ಕಾರ್ಯಕಲಾಪ ವಿಧಾನಗಳ ಬಗ್ಗೆ ಮಾಹಿತಿ ಪಡೆದ ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳು

Czech Republic country representative visit the Vidhan Souda

2 / 5
Czech Republic country representative visit the Vidhan Souda

ಇತರೆ ಸಂಸದೀಯ ವಿಚಾರ ಸೇರಿ ಹಲವು ವಿಷಯಗಳ ಬಗ್ಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳಿಗೆ ಮಾಹಿತಿ ನೀಡುತ್ತಿರುವ ಸಂದರ್ಭ

3 / 5
Czech Republic country representative visit the Vidhan Souda

ಝೆಕ್ ರಿಪಬ್ಲಿಕ್ ದೇಶದ ಪ್ರತಿನಿಧಿಗಳೊಂದಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚರ್ಚೆ ಮಾಡುತ್ತಿರುವ ಸಂದರ್ಭ

4 / 5
Czech Republic country representative visit the Vidhan Souda

ಪೆರುಗ್ವೆ, ಮಾರಿಷಸ್​​, ಉಗಾಂಡ, ಥೈಲ್ಯಾಂಡ್​​ ದೇಶಗಳ ಪ್ರತಿನಿಧಿಗಳು ಮತ್ತು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಭಾವಚಿತ್ರ ತೆಗೆಸಿಕೊಂಡ ಸಂದರ್ಭ

5 / 5

Published On - 5:41 pm, Wed, 10 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ