AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ
ರೂಪಾ ಮೌದ್ಗೀಲ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 31, 2020 | 10:51 PM

Share

ಬೆಂಗಳೂರು: ತಮ್ಮನ್ನು ಗೃಹ ಕಾರ್ಯದರ್ಶಿ ಹುದ್ದೆಯಿಂದ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿರುವುದಕ್ಕೆ ಐಪಿಎಸ್ ಅಧಿಕಾರಿ ಡಿ.ರೂಪಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಹೇಳಿದ್ದಾರೆ.

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಆರಂಭವಾಗಿದ್ದ ವಿವಾದಕ್ಕೆ ಡಿ.ರೂಪಾ ಮತ್ತು ನಿಂಬಾಳ್ಕರ್ ಅವರನ್ನು ವರ್ಗಾಯಿಸುವ ಮೂಲಕ ಇತಿಶ್ರೀ ಹಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ​ ಸರ್ಕಾರ ಯತ್ನಿಸಿತ್ತು.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

Published On - 10:49 pm, Thu, 31 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ