AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ
ರೂಪಾ ಮೌದ್ಗೀಲ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 31, 2020 | 10:51 PM

Share

ಬೆಂಗಳೂರು: ತಮ್ಮನ್ನು ಗೃಹ ಕಾರ್ಯದರ್ಶಿ ಹುದ್ದೆಯಿಂದ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿರುವುದಕ್ಕೆ ಐಪಿಎಸ್ ಅಧಿಕಾರಿ ಡಿ.ರೂಪಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಹೇಳಿದ್ದಾರೆ.

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಆರಂಭವಾಗಿದ್ದ ವಿವಾದಕ್ಕೆ ಡಿ.ರೂಪಾ ಮತ್ತು ನಿಂಬಾಳ್ಕರ್ ಅವರನ್ನು ವರ್ಗಾಯಿಸುವ ಮೂಲಕ ಇತಿಶ್ರೀ ಹಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ​ ಸರ್ಕಾರ ಯತ್ನಿಸಿತ್ತು.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

Published On - 10:49 pm, Thu, 31 December 20

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು