AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ
ರೂಪಾ ಮೌದ್ಗೀಲ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 31, 2020 | 10:51 PM

Share

ಬೆಂಗಳೂರು: ತಮ್ಮನ್ನು ಗೃಹ ಕಾರ್ಯದರ್ಶಿ ಹುದ್ದೆಯಿಂದ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿರುವುದಕ್ಕೆ ಐಪಿಎಸ್ ಅಧಿಕಾರಿ ಡಿ.ರೂಪಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಹೇಳಿದ್ದಾರೆ.

‘ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್​ನಲ್ಲಿ (1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ’ ಎಂದು ಹೇಳಿದ್ದಾರೆ.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಆರಂಭವಾಗಿದ್ದ ವಿವಾದಕ್ಕೆ ಡಿ.ರೂಪಾ ಮತ್ತು ನಿಂಬಾಳ್ಕರ್ ಅವರನ್ನು ವರ್ಗಾಯಿಸುವ ಮೂಲಕ ಇತಿಶ್ರೀ ಹಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ​ ಸರ್ಕಾರ ಯತ್ನಿಸಿತ್ತು.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

Published On - 10:49 pm, Thu, 31 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!