AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು

ದಾಬಸ್‌ಪೇಟೆಯ 3 ಅಂಗಡಿಗಳ ರೋಲಿಂಗ್ ಶೆಟರ್ ಮುರಿದು 30 ಸಾವಿರ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಗೋವರ್ಧನ್‌‌ ಹಾಗೂ ಚಿಕ್ಕಣ್ಣಗೆ ಸೇರಿದ ಹಾರ್ಡ್‌ವೇರ್, ಪ್ರಸನ್ನ ಅವರ ಟೈಲ್ಸ್ ಅಂಗಡಿಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು
ದಾಬಸ್‌ಪೇಟೆ ಪೊಲೀಸ್ ಠಾಣೆ
TV9 Web
| Edited By: |

Updated on:Jul 03, 2021 | 11:08 AM

Share

ಬೆಂಗಳೂರು: ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಗೋವರ್ಧನ್‌‌, ಚಿಕ್ಕಣ್ಣ, ಪ್ರಸನ್ನ ಅವರಿಗೆ ಸೇರಿದ ಅಂಗಡಿಗಳಲ್ಲಿ ಕಳ್ಳತನವಾಗಿದೆ. ದಾಬಸ್‌ಪೇಟೆಯ 3 ಅಂಗಡಿಗಳ ರೋಲಿಂಗ್ ಶೆಟರ್ ಮುರಿದು 30 ಸಾವಿರ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಗೋವರ್ಧನ್‌‌ ಹಾಗೂ ಚಿಕ್ಕಣ್ಣಗೆ ಸೇರಿದ ಹಾರ್ಡ್‌ವೇರ್, ಪ್ರಸನ್ನ ಅವರ ಟೈಲ್ಸ್ ಅಂಗಡಿಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಾರು ಕಳ್ಳನ ಬಂಧನ ರಿಪೇರಿಗಾಗಿ ಗ್ಯಾರೇಜ್‌ಗೆ ಬಿಟ್ಟಿದ್ದ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತನಿಂದ ಪೊಲೀಸರು 25 ಲಕ್ಷ ಬೆಲೆ ಬಾಳುವ 4 ಕಾರು ವಶಪಡಿಸಿಕೊಂಡಿದ್ದಾರೆ.

ಕಾರಿನ ಡಿಕ್ಕಿಯಲ್ಲಿ ಅವಿತು ದರೋಡೆಗೆ ಯತ್ನ; ಓರ್ವನ ಬಂಧನ ಕಾರಿನ ಡಿಕ್ಕಿಯಲ್ಲಿ ಅವಿತು ದರೋಡೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಬಳಿ ನಡೆದಿದೆ. ದೆಹಲಿಯಿಂದ ಬಂದ ಕರ್ನಲ್ ಬಳಿ ರಾಬರಿ ಮಾಡಲು‌ ಯತ್ನಿಸಿದ ಆರೋಪಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ನೆನ್ನೆ ಮುಂಜಾನೆ ದೆಹಲಿಯಿಂದ ಕೆಂಪೇಗೌಡ ಏರ್ಪೋಟ್​ಗೆ‌ ಬಂದಿದ್ದ ಕರ್ನಲ್, ನಂತರ ಏರ್ಪೋಟ್​ನಿಂದ ಒಲಾ ಕ್ಯಾಬ್ ಬುಕ್ ಮಾಡಿಕೊಂಡು ಬೆಂಗಳೂರಿಗೆ ಪ್ರಯಾಣ ನಡೆಸಿದ್ದಾರೆ. ಈ‌‌ ವೇಳೆ ಸಿಟಿಗೆ ಟೋಲ್ ರಸ್ತೆಯಲ್ಲಿ ಹೋಗದೆ ಬಾಗಲೂರು ಬಳಿ ಕರೆದುಕೊಂಡು ಹೋಗಿದ್ದ ಚಾಲಕ, ನಂತರ ಡಿಕ್ಕಿಯಲ್ಲಿ ಶಬ್ಧ ಬರುತ್ತಿದೆ ಎಂದು ನಿರ್ಜನ ಪ್ರದೇಶದಲ್ಲಿ‌ ಗಾಡಿ ನಿಲ್ಲಿಸಿ ದಾಳಿಗೆ ಮುಂದಾಗಿದ್ದಾನೆ.

ಡಿಕ್ಕಿಯಲ್ಲಿದ್ದ ಮತ್ತೋರ್ವನ ಜೊತೆ ಸೇರಿ ಚಾಕು ತೋರಿಸಿ ಹಣಕ್ಕೆ ಬೆದರಿಕೆ ಹಾಕಿದ್ದು, ಈ ವೇಳೆ ದರೋಡೆಕೋರರನ್ನು ತಳ್ಳಿ ಕರ್ನಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ರಸ್ತೆಯಲ್ಲಿ ಬಂದ ಹೊಯ್ಸಳ ಪೊಲೀಸರಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಕೂಡಲೆ ಅಲರ್ಟ್ ಆದ ಪಿಐ ಪ್ರಶಾಂತ್ ನೇತೃತ್ವದ ತಂಡ ಓರ್ವ ಆರೋಪಿಯನ್ನು ಬಂಧಿಸಿದೆ, ತಪ್ಪಿಸಿಕೊಂಡ ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಡಿಸೇಲ್ ಕಳವು; 30 ಮೀಟರ್ ದೂರದಿಂದಲೇ 5 ಸಾವಿರ ಲೀಟರ್ ಡಿಸೇಲ್ ಕಳ್ಳತನ

ಲಾಕ್ ​ಡೌನ್​ನಲ್ಲಿ ಕೆಲಸ ಇಲ್ಲದೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಖ್ಯಾತ ಸೀರಿಯಲ್​ ನಟಿಯರು 

Published On - 10:56 am, Sat, 3 July 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?