AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನದಲ್ಲಿ ಅವ್ಯವಹಾರ ಆರೋಪ: ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ

ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನದ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. ರೈತರು ತಂದಿದ್ದ ಹಾಲನ್ನು ರಸ್ತೆಗೆ ಚೆಲ್ಲಿ ಧರಣಿ ನಡೆಸಿದರು.

ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನದಲ್ಲಿ ಅವ್ಯವಹಾರ ಆರೋಪ: ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ
ಹಾಲು ರಸ್ತೆಗೆ ಚೆಲ್ಲಿ ಧರಣಿ ನಡೆಸಿದ ರೈತರು
KUSHAL V
| Edited By: |

Updated on:Jan 11, 2021 | 10:51 AM

Share

ನೆಲಮಂಗಲ: ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನದ  ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಲು ಉತ್ಪಾದಕರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. ಹಾಲು ಉತ್ಪಾದಕರು ತಾವು ತಂದಿದ್ದ ಹಾಲನ್ನು ರಸ್ತೆಗೆ ಚೆಲ್ಲಿ ಧರಣಿ ನಡೆಸಿದರು.

ಹಾಲು ಉತ್ಪಾದಕರ ಸಹಕಾರ ಸಂಘದ ಬಳಿ ರೈತರು ಧರಣಿಗೆ ಮುಂದಾದರು. ಇದೇ ವೇಳೆ, ಕಾರ್ಯದರ್ಶಿ ಮುದ್ದಹನುಮೇಗೌಡ ವಿರುದ್ಧ ಪ್ರೋತ್ಸಾಹ ಧನ ರೈತರಿಗೆ ಸರಿಯಾಗಿ ನೀಡದೆ ಅವ್ಯವಹಾರ ನಡೆಸುತ್ತಿರುವ ಆರೋಪ ಸಹ ಮಾಡಿದರು.

ಜೊತೆಗೆ, ಕಾರ್ಯದರ್ಶಿ ಮುದ್ದಹನುಮೇಗೌಡ ಅವರ ಪತ್ನಿ ಖಾತೆಗೆ 80 ಸಾವಿರ ಹಣ ಜಮೆ ಮಾಡಲಾಗಿದೆ ಎಂದೂ ಸಹ ಹಾಲು ಉತ್ಪಾದಕರು ಆರೋಪಿಸಿದರು. ಹೀಗಾಗಿ, ಕಾರ್ಯದರ್ಶಿಯನ್ನು ವಜಾಗೊಳಿಸುವಂತೆ ರೈತರ ಪ್ರತಿಭಟನೆ ನಡೆಸಿದರು. ಈ ವೇಳೆ, ಹಾಲಿನ ಡೈರಿ ಬಳಿ ಹಾಲು ಉತ್ಪಾದಕರು ಹಾಗೂ ಹಾಲು ಉತ್ಪಾದಕ ಸಂಘದ ನಡುವೆ ಗಲಾಟೆ ಸಹ ನಡೆಯಿತು.

Delhi Chalo ವಿಫಲಗೊಂಡ 8ನೇ ಸುತ್ತಿನ ಮಾತುಕತೆ, ಜನವರಿ 15ರಂದು ಮುಂದಿನ ಸಭೆ

Published On - 6:29 pm, Fri, 8 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?