AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗರ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ
TV9 Web
| Edited By: sandhya thejappa|

Updated on:May 30, 2022 | 12:35 PM

Share

ಮಂಗಳೂರು: ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹೀಗಿದ್ದರೂ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜಿನಲ್ಲಿ ಮುಸ್ಲಿಂ (Muslim) ಸಮುದಾಯದ 14 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 14 ವಿದ್ಯಾರ್ಥಿನಿಯರು ಇಂದೂ (ಮೇ 30) ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಶನಿವಾರ ಕೂಡಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದರು. ಆದರೆ ಹಿಜಾಬ್​ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್​ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: ಮಿಲ್ಕಿ ವೇಕಿಂತ 2.5 ಪಟ್ಟು ದೊಡ್ಡದಾದ ನಕ್ಷತ್ರ ಪತ್ತೆ; ನಕ್ಷತ್ರವನ್ನು ಸೆರೆ ಹಿಡಿದ ಹಬಲ್ ಬಾಹ್ಯಾಕಾಶ ದೂರದರ್ಶಕ

ಇದನ್ನೂ ಓದಿ
Image
75th Cannes Film Festival: ಆಕರ್ಷಣೀಯ ಉಡುಗೆಯೊಂದಿಗೆ ಮಿಂಚಿದ ನಟಿ ದೀಪಿಕಾ ಪಡುಕೋಣೆ
Image
ದೇಶದ ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಆರ್​ಎಸ್​ಎಸ್​ನವರು; ಸಿದ್ದರಾಮಯ್ಯ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ
Image
Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಜಿಲ್ಲಾಧಿಕಾರಿ ಕಾಯುತ್ತಿರುವ ವಿದ್ಯಾರ್ಥಿನಿಯರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿಸಿ ಡಾ.ಕೆ.ವಿ.ರಾಜೇಂದ್ರರವರಿಗೆ ಕಾಯುತ್ತಿದ್ದಾರೆ.

Published On - 10:42 am, Mon, 30 May 22

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ