AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗರ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ
TV9 Web
| Updated By: sandhya thejappa|

Updated on:May 30, 2022 | 12:35 PM

Share

ಮಂಗಳೂರು: ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹೀಗಿದ್ದರೂ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜಿನಲ್ಲಿ ಮುಸ್ಲಿಂ (Muslim) ಸಮುದಾಯದ 14 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 14 ವಿದ್ಯಾರ್ಥಿನಿಯರು ಇಂದೂ (ಮೇ 30) ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಶನಿವಾರ ಕೂಡಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದರು. ಆದರೆ ಹಿಜಾಬ್​ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್​ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: ಮಿಲ್ಕಿ ವೇಕಿಂತ 2.5 ಪಟ್ಟು ದೊಡ್ಡದಾದ ನಕ್ಷತ್ರ ಪತ್ತೆ; ನಕ್ಷತ್ರವನ್ನು ಸೆರೆ ಹಿಡಿದ ಹಬಲ್ ಬಾಹ್ಯಾಕಾಶ ದೂರದರ್ಶಕ

ಇದನ್ನೂ ಓದಿ
Image
75th Cannes Film Festival: ಆಕರ್ಷಣೀಯ ಉಡುಗೆಯೊಂದಿಗೆ ಮಿಂಚಿದ ನಟಿ ದೀಪಿಕಾ ಪಡುಕೋಣೆ
Image
ದೇಶದ ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಆರ್​ಎಸ್​ಎಸ್​ನವರು; ಸಿದ್ದರಾಮಯ್ಯ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ
Image
Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಜಿಲ್ಲಾಧಿಕಾರಿ ಕಾಯುತ್ತಿರುವ ವಿದ್ಯಾರ್ಥಿನಿಯರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿಸಿ ಡಾ.ಕೆ.ವಿ.ರಾಜೇಂದ್ರರವರಿಗೆ ಕಾಯುತ್ತಿದ್ದಾರೆ.

Published On - 10:42 am, Mon, 30 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!