AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!

ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗರ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು.

ಕಟ್ಟುನಿಟ್ಟಿನ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 14 ವಿದ್ಯಾರ್ಥಿನಿಯರು!
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ
TV9 Web
| Edited By: |

Updated on:May 30, 2022 | 12:35 PM

Share

ಮಂಗಳೂರು: ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹೀಗಿದ್ದರೂ ಹಂಪನಕಟ್ಟೆಯಲ್ಲಿರುವ ವಿವಿ ಘಟಕ ಕಾಲೇಜಿನಲ್ಲಿ ಮುಸ್ಲಿಂ (Muslim) ಸಮುದಾಯದ 14 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲೆ ತಿಳಿ ಹೇಳಿದ್ದರು. ಹೀಗಿದ್ದರೂ ಆ 14 ವಿದ್ಯಾರ್ಥಿನಿಯರು ಇಂದೂ (ಮೇ 30) ಕೂಡಾ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಶನಿವಾರ ಕೂಡಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದರು. ಆದರೆ ಹಿಜಾಬ್​ಗೆ ಪಟ್ಟು ಬಿದ್ದಿರುವ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಕ್ಯಂಪನಸ್​ನಲ್ಲಿ ಕುಳಿತು ನಂತರ ಮನೆಗೆ ತೆರಳಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ: ಮಿಲ್ಕಿ ವೇಕಿಂತ 2.5 ಪಟ್ಟು ದೊಡ್ಡದಾದ ನಕ್ಷತ್ರ ಪತ್ತೆ; ನಕ್ಷತ್ರವನ್ನು ಸೆರೆ ಹಿಡಿದ ಹಬಲ್ ಬಾಹ್ಯಾಕಾಶ ದೂರದರ್ಶಕ

ಇದನ್ನೂ ಓದಿ
Image
75th Cannes Film Festival: ಆಕರ್ಷಣೀಯ ಉಡುಗೆಯೊಂದಿಗೆ ಮಿಂಚಿದ ನಟಿ ದೀಪಿಕಾ ಪಡುಕೋಣೆ
Image
ದೇಶದ ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಆರ್​ಎಸ್​ಎಸ್​ನವರು; ಸಿದ್ದರಾಮಯ್ಯ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ
Image
Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
Image
‘ಹೃದಯಂ’ ರಿಮೇಕ್​ನಲ್ಲಿ ಸೈಫ್​ ಅಲಿ ಖಾನ್​ ಮಗ ಇಬ್ರಾಹಿಂ? ಲಾಂಚ್​ ಮಾಡ್ತಾರೆ ಕರಣ್​ ಜೋಹರ್​

ಜಿಲ್ಲಾಧಿಕಾರಿ ಕಾಯುತ್ತಿರುವ ವಿದ್ಯಾರ್ಥಿನಿಯರು: ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಿಸಿ ಡಾ.ಕೆ.ವಿ.ರಾಜೇಂದ್ರರವರಿಗೆ ಕಾಯುತ್ತಿದ್ದಾರೆ.

Published On - 10:42 am, Mon, 30 May 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ