Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 2.70 ಲಕ್ಷ ಮೌಲ್ಯದ ಇ-ಸಿಗರೇಟ್​​ಗಳು ಜಪ್ತಿ; ನಾಲ್ವರ ಬಂಧನ

ನಿಷೇಧಿತ ಇ-ಸಿಗರೇಟ್​ಗಳನ್ನು ಮಾರಾಟ ಮಾಡುತ್ತಿದ್ದ ಕಾಂಪ್ಲೆಕ್ಸ್ ಅಂಗಡಿಗಳ ಮೇಲೆ ಬರ್ಕೆ ಠಾಣೆ ಪೊಲೀಸರು ಇಂದು(ಆ.22) ದಾಳಿ ಮಾಡಿದ್ದರು. ಈ ವೇಳೆ 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್​ಗಳು ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ 2.70 ಲಕ್ಷ ಮೌಲ್ಯದ ಇ-ಸಿಗರೇಟ್​​ಗಳು ಜಪ್ತಿ; ನಾಲ್ವರ ಬಂಧನ
ಇ-ಸಿಗರೇಟ್​​
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 22, 2023 | 7:57 PM

ದಕ್ಷಿಣ ಕನ್ನಡ, ಆ.22: ಜಿಲ್ಲೆಯ ಮಂಗಳೂರಿನ(Mangalore) ಲಾಲ್​ಬಾಗ್ ಬಳಿಯ ಕಾಂಪ್ಲೆಕ್ಸ್ ಅಂಗಡಿಗಳ ಮೇಲೆ ಬರ್ಕೆ ಠಾಣೆ ಪೊಲೀಸರು ಇಂದು(ಆ.22) ದಾಳಿ ಮಾಡಿದ್ದರು. ಈ ವೇಳೆ 2.70 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್ ಮತ್ತು ಇ-ಸಿಗರೇಟ್​ಗಳು (E-Cigarettes) ಪತ್ತೆಯಾಗಿದೆ. ಈ ಹಿನ್ನಲೆ ಮಂಗಳೂರಿನ ಮಣ್ಣಗುಡ್ಡೆಯ ಸ್ವಾತಿ(26), ಶಿವಕುಮಾರ್(34), ಕುತ್ತಾರು ಪದವಿನ ಹಸನ್ ಶರೀಫ್(50) ಹಾಗೂ ರೆಹಮತುಲ್ಲಾ(45) ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್‌ಟಿಐ ಕಾರ್ಯಕರ್ತನ ಮೇಲೆ ದೂರು ಪ್ರಕರಣ; ಎಫ್‌ಐಆರ್ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ

ಧಾರವಾಡ: ಆರ್‌ಟಿಐ ಕಾರ್ಯಕರ್ತನ ಮೇಲೆ ಎಫ್‌ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. ಗದಗ ಆರ್‌ಟಿಐ ಕಾರ್ಯಕರ್ತ ನಾಗರಾಜ ಕರೆಣ್ಣವರ ಮೇಲೆ ದೂರು ದಾಖಲಾಗಿತ್ತು. ಇತ ಗದಗ ಕೃಷಿ ಇಲಾಖೆಯಲ್ಲಿ ಮಾಹಿತಿ ಕೇಳಿದ್ದ. ಇದಕ್ಕೆ ನಾಗರಾಜ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂದು ಕೃಷಿ ಇಲಾಖೆ ಅಧಿಕಾರಿಯಿಂದ ಗದಗ ನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ:ಮಂಗಳೂರು: ಗಾಂಜಾ ಮತ್ತಲ್ಲಿ ಸಾರ್ವಜನಿಕರಿಗೆ ಕಿರ್ಪಾನ್ ತೋರಿಸಿ ಹೆದರಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ರೀತಿ ರೋಚಕ!

2021 ರಲ್ಲಿ ದಾಖಲಾಗಿದ್ದ ಕೇಸ್

ಹೌದು, 2021 ರಲ್ಲಿ ಅಧಿಕಾರಿಗಳನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಕೃಷಿ ಇಲಾಖೆ ಅಧಿಕಾರಿಯಿಂದ ಗದಗ ನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ನನ್ನ ಮೇಲೆ ಸುಳ್ಳು ಕೇಸ್ ದಾಖಲಾಗಿದೆ ಎಂದು ನಾಗರಾಜ ಹೈಕೋರ್ಟ್ ಮೊರೆ ಹೋಗಿದ್ದ. ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದ್ದು, ನಾಗರಾಜ ಮೇಲಿನ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ