Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ

ಹೊಸ ಮನೆಗೆ ಹೋದ ಐದೇ ದಿನದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು 24 ಪುಟಗಳ ಡೆತ್​ ನೋಟ್​ ಪತ್ತೆಯಾಗಿದೆ.

Mangaluru News: ಗೃಹ ಪ್ರವೇಶ ಮಾಡಿದ ಐದೇ ದಿನದಲ್ಲಿ ಅದೇ ಮನೆಯಲ್ಲಿ ದುರಂತ ಅಂತ್ಯಕಂಡ ಯುವತಿ
ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ.
Follow us
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 3:24 PM

ಮಂಗಳೂರು: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ. ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಗೃಹ ಪ್ರವೇಶವಾದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣಿಗೆ ಶರಣಾಗಿರುವುದು ದುರಂತ

ಆತ್ಮಹತ್ಯೆಗೂ ಮುನ್ನ ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಇದೀಗ ಗೃಹ ಪ್ರವೇಶವಾದ ಐದೇ ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಬವಾಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಪೊಲೀಸರು, ಡೆತ್​ ನೋಟ್​ ಮೂಲಕ ತನಿಖೆ ನಡೆಸಿದ್ದಾರೆ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ