AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸರು ಕಳೆದ ಒಂದು ವಾರದಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 18, 2023 | 7:41 AM

Share

ಮಂಗಳೂರು ನ.18: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು (Mangaluru Police) ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (NDPS) ಕಾಯ್ದೆಯಡಿ 42 ಪ್ರಕರಣಗಳನ್ನುದಾಖಲಿಸಿಕೊಂಡಿದ್ದಾರೆ. ನವೆಂಬರ್ 6 ರಿಂದ 12 ರವರೆಗೆ ಪೊಲೀಸರು 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಮಾದಕ ದ್ರವ್ಯ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 13 ಜನರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆನ್‌ಲೈನ್ ವಂಚನೆಯಲ್ಲಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ವಂಚನೆಯಲ್ಲಿ ಮಹಿಳೆಯೊಬ್ಬರು 6.9 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಯೂಟ್ಯೂಬ್‌ನಲ್ಲಿ ಜಾಹೀರಾತನ್ನು ನೋಡಿದರು. ಅಲ್ಲಿ ಸೂಚಿಸಲಾಗಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ವಂಚಕನ ಟೆಲಿಗ್ರಾಮ್ ಮೆಸೆಂಜರ್ ಅಪ್ಲಿಕೇಶನ್‌ ಓಪನ್​ ಆಗಿದೆ. ತರಬೇತಿ ಬೋಧಕ (@kaiyun 0660) ಹೆಸರಿನಲ್ಲಿ ಖಾತೆಯನ್ನು ತೆರೆಯಲಾಗಿದೆ. ನಂತರ ವಂಚಕ ಹೇಳುವ ಹಂತಗಳನ್ನು ಮಹಿಳೆ ಒಂದೊಂದಾಗಿ ಪೂರ್ಣಗೊಳಿಸಿದ್ದಾರೆ. ಇದರಿಂದ ಮಹಿಳೆ ಐದು ಬ್ಯಾಂಕ್ ಖಾತೆಗಳಿಂದ ನವೆಂಬರ್ 1 ಮತ್ತು 7 ರ ನಡುವೆ 6.9 ಲಕ್ಷ ರೂ. ಕಳೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 18 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ