Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸರು ಕಳೆದ ಒಂದು ವಾರದಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರಲ್ಲಿ ಒಂದೇ ವಾರದಲ್ಲಿ ಎನ್​ಡಿಪಿಎಸ್​ ಅಡಿಯಲ್ಲಿ 42 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 18, 2023 | 7:41 AM

ಮಂಗಳೂರು ನ.18: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು (Mangaluru Police) ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ (NDPS) ಕಾಯ್ದೆಯಡಿ 42 ಪ್ರಕರಣಗಳನ್ನುದಾಖಲಿಸಿಕೊಂಡಿದ್ದಾರೆ. ನವೆಂಬರ್ 6 ರಿಂದ 12 ರವರೆಗೆ ಪೊಲೀಸರು 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಮಾದಕ ದ್ರವ್ಯ ಹೊಂದಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 13 ಜನರನ್ನು ಬಂಧಿಸಲಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆನ್‌ಲೈನ್ ವಂಚನೆಯಲ್ಲಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ವಂಚನೆಯಲ್ಲಿ ಮಹಿಳೆಯೊಬ್ಬರು 6.9 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆ ಯೂಟ್ಯೂಬ್‌ನಲ್ಲಿ ಜಾಹೀರಾತನ್ನು ನೋಡಿದರು. ಅಲ್ಲಿ ಸೂಚಿಸಲಾಗಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ವಂಚಕನ ಟೆಲಿಗ್ರಾಮ್ ಮೆಸೆಂಜರ್ ಅಪ್ಲಿಕೇಶನ್‌ ಓಪನ್​ ಆಗಿದೆ. ತರಬೇತಿ ಬೋಧಕ (@kaiyun 0660) ಹೆಸರಿನಲ್ಲಿ ಖಾತೆಯನ್ನು ತೆರೆಯಲಾಗಿದೆ. ನಂತರ ವಂಚಕ ಹೇಳುವ ಹಂತಗಳನ್ನು ಮಹಿಳೆ ಒಂದೊಂದಾಗಿ ಪೂರ್ಣಗೊಳಿಸಿದ್ದಾರೆ. ಇದರಿಂದ ಮಹಿಳೆ ಐದು ಬ್ಯಾಂಕ್ ಖಾತೆಗಳಿಂದ ನವೆಂಬರ್ 1 ಮತ್ತು 7 ರ ನಡುವೆ 6.9 ಲಕ್ಷ ರೂ. ಕಳೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 18 November 23

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್