AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ. ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ […]

ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?
ಸಾಧು ಶ್ರೀನಾಥ್​
|

Updated on:May 20, 2020 | 4:46 PM

Share

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ.

ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 4:45 pm, Wed, 20 May 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!