AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ. ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ […]

ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?
ಸಾಧು ಶ್ರೀನಾಥ್​
|

Updated on:May 20, 2020 | 4:46 PM

Share

ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಲಾಕ್​ಡೌನ್ ವೇಳೆ ಬಾವಿ ತೆಗೆದಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಹಾಗೂ ನೆರೆ ಹೊರೆಯ ಐವರು ಸಹಾಯದಿಂದ ಕೇವಲ ಹನ್ನೆರಡು ದಿನಗಳಲ್ಲಿ ಸುಮಾರು 40 ಅಡಿ ಆಳದ ಬಾವಿ ತೋಡಲಾಗಿದೆ. ಬಾವಿಯಲ್ಲಿ ನೀರು ಬಂದಿದ್ದು ಎಲ್ಲರಿಗೂ ಖುಷಿ ತರಿಸಿದೆ.

ಬಂತಡ್ಕದ ಜನತಾ ಕಾಲೋನಿಯಲ್ಲಿ ತೀವ್ರ ನೀರಿನ ಅಭಾವ ಕಾಡುತ್ತಿತ್ತು. ಇದರ ಶಾಶ್ವತ ಪರಿಹಾರ ಕಂಡುಕೊಳ್ಳಲು ಯುವಕರು ತಾವೇ ಬಾವಿ ತೋಡಿ ನೀರಿನ ಸಮಸ್ಯೆ ಪರಿಹರಿಸಿ ಕೊಂಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 4:45 pm, Wed, 20 May 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!