ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಮಹಿಳೆ ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಯುವಕನೋರ್ವ ಓಡಿ ಹೋಗಿ ಬಾತ್​ ರೂಮ್​​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಮಹಿಳೆ ಸ್ನಾನಕ್ಕೆಂದು ಹೋದಾಗ ಯುವಕ ಬೆತ್ತಲಾಗಿ ಕಂಡು ಶಾಕ್​ ಆಗಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2023 | 3:24 PM

ಮಂಗಳೂರು, (ಆಗಸ್ಟ್ 22): ಯುವಕನೋರ್ವ ಪಕ್ಕದ ಮನೆಯ ಬಾತ್ ರೂಮ್​ನಲ್ಲಿ (Bathroom) ಬೆತ್ತಲಾಗಿ ನಿಂತು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೊನ್ನೆ ಸಂಜೆ 7.40ಕ್ಕೆ ಪಕ್ಕದ ಮನೆಯ ಮಹಿಳೆ(Woman) ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಕಾಮುಕ ಮನೋಜ್, ಮಹಿಳೆ ಬರುವ ಮೊದಲೇ ಹೋಗಿ ಬಾತ್​ ರೂಮ್​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಬಳಿಕ ಮಹಿಳೆ ಸ್ನಾನಕ್ಕೆಂದು ಬಾತ್​ ರೂಮ್​ಗೆ ಬಂದು ಲೈಟ್ ಆನ್ ಮಾಡಿದ್ದಾಗ ಮನೋಜ್​ ಬೆತ್ತಲಾಗಿ ನಿಂತಿರುವುದು ಕಂಡಿದೆ. ಇದರಿಂದ ಶಾಕ್ ಆದ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಹೆಂಡ್ತಿ ಧ್ವನಿ  ಕೇಳಿ ಕೂಡಲೇ ಸ್ಥಳಕ್ಕೆ  ಪತಿ ಬಂದಿದ್ದಾರೆ. ಅಷ್ಟರಲ್ಲಾಗಲೇ ಮನೋಜ್​ ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲ್ಲದೇ ಬಾತ್​ರೂಮ್​​ನಲ್ಲಿ ಮಹಿಳೆ ಮೈ ಕೈ ಮುಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು. ಈ ಬಗ್ಗೆ ಮನೋಜ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್​ಗೆ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರದ ಕನಕಪುರದಲ್ಲಿ ವಾಟ್ಸಾಪ್​ ಗ್ರೂಪ್​ಗೆ ಮಹಿಳೆ ಸ್ನಾನದ ವಿಡಿಯೋ ಹಾಕಿದ ಆರೋಪ, ಧನರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್​ನಲ್ಲಿ ಆಗಸ್ಟ್​ 17 ರಂದು ವಿಡಿಯೋ ಶೇರ್​ ಮಾಡಿದ ಆರೋಪದಡಿ, ಮಹಿಳೆ ದೂರು ನೀಡಿದ್ರು. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇನ್ನಷ್ಟು ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು