AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಮಹಿಳೆ ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಯುವಕನೋರ್ವ ಓಡಿ ಹೋಗಿ ಬಾತ್​ ರೂಮ್​​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಮಹಿಳೆ ಸ್ನಾನಕ್ಕೆಂದು ಹೋದಾಗ ಯುವಕ ಬೆತ್ತಲಾಗಿ ಕಂಡು ಶಾಕ್​ ಆಗಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 22, 2023 | 3:24 PM

Share

ಮಂಗಳೂರು, (ಆಗಸ್ಟ್ 22): ಯುವಕನೋರ್ವ ಪಕ್ಕದ ಮನೆಯ ಬಾತ್ ರೂಮ್​ನಲ್ಲಿ (Bathroom) ಬೆತ್ತಲಾಗಿ ನಿಂತು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೊನ್ನೆ ಸಂಜೆ 7.40ಕ್ಕೆ ಪಕ್ಕದ ಮನೆಯ ಮಹಿಳೆ(Woman) ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಕಾಮುಕ ಮನೋಜ್, ಮಹಿಳೆ ಬರುವ ಮೊದಲೇ ಹೋಗಿ ಬಾತ್​ ರೂಮ್​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಬಳಿಕ ಮಹಿಳೆ ಸ್ನಾನಕ್ಕೆಂದು ಬಾತ್​ ರೂಮ್​ಗೆ ಬಂದು ಲೈಟ್ ಆನ್ ಮಾಡಿದ್ದಾಗ ಮನೋಜ್​ ಬೆತ್ತಲಾಗಿ ನಿಂತಿರುವುದು ಕಂಡಿದೆ. ಇದರಿಂದ ಶಾಕ್ ಆದ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಹೆಂಡ್ತಿ ಧ್ವನಿ  ಕೇಳಿ ಕೂಡಲೇ ಸ್ಥಳಕ್ಕೆ  ಪತಿ ಬಂದಿದ್ದಾರೆ. ಅಷ್ಟರಲ್ಲಾಗಲೇ ಮನೋಜ್​ ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲ್ಲದೇ ಬಾತ್​ರೂಮ್​​ನಲ್ಲಿ ಮಹಿಳೆ ಮೈ ಕೈ ಮುಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು. ಈ ಬಗ್ಗೆ ಮನೋಜ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್​ಗೆ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರದ ಕನಕಪುರದಲ್ಲಿ ವಾಟ್ಸಾಪ್​ ಗ್ರೂಪ್​ಗೆ ಮಹಿಳೆ ಸ್ನಾನದ ವಿಡಿಯೋ ಹಾಕಿದ ಆರೋಪ, ಧನರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್​ನಲ್ಲಿ ಆಗಸ್ಟ್​ 17 ರಂದು ವಿಡಿಯೋ ಶೇರ್​ ಮಾಡಿದ ಆರೋಪದಡಿ, ಮಹಿಳೆ ದೂರು ನೀಡಿದ್ರು. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇನ್ನಷ್ಟು ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ