AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಮಹಿಳೆ ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಯುವಕನೋರ್ವ ಓಡಿ ಹೋಗಿ ಬಾತ್​ ರೂಮ್​​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಮಹಿಳೆ ಸ್ನಾನಕ್ಕೆಂದು ಹೋದಾಗ ಯುವಕ ಬೆತ್ತಲಾಗಿ ಕಂಡು ಶಾಕ್​ ಆಗಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 22, 2023 | 3:24 PM

Share

ಮಂಗಳೂರು, (ಆಗಸ್ಟ್ 22): ಯುವಕನೋರ್ವ ಪಕ್ಕದ ಮನೆಯ ಬಾತ್ ರೂಮ್​ನಲ್ಲಿ (Bathroom) ಬೆತ್ತಲಾಗಿ ನಿಂತು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೊನ್ನೆ ಸಂಜೆ 7.40ಕ್ಕೆ ಪಕ್ಕದ ಮನೆಯ ಮಹಿಳೆ(Woman) ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಕಾಮುಕ ಮನೋಜ್, ಮಹಿಳೆ ಬರುವ ಮೊದಲೇ ಹೋಗಿ ಬಾತ್​ ರೂಮ್​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಬಳಿಕ ಮಹಿಳೆ ಸ್ನಾನಕ್ಕೆಂದು ಬಾತ್​ ರೂಮ್​ಗೆ ಬಂದು ಲೈಟ್ ಆನ್ ಮಾಡಿದ್ದಾಗ ಮನೋಜ್​ ಬೆತ್ತಲಾಗಿ ನಿಂತಿರುವುದು ಕಂಡಿದೆ. ಇದರಿಂದ ಶಾಕ್ ಆದ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಹೆಂಡ್ತಿ ಧ್ವನಿ  ಕೇಳಿ ಕೂಡಲೇ ಸ್ಥಳಕ್ಕೆ  ಪತಿ ಬಂದಿದ್ದಾರೆ. ಅಷ್ಟರಲ್ಲಾಗಲೇ ಮನೋಜ್​ ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲ್ಲದೇ ಬಾತ್​ರೂಮ್​​ನಲ್ಲಿ ಮಹಿಳೆ ಮೈ ಕೈ ಮುಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು. ಈ ಬಗ್ಗೆ ಮನೋಜ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್​ಗೆ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರದ ಕನಕಪುರದಲ್ಲಿ ವಾಟ್ಸಾಪ್​ ಗ್ರೂಪ್​ಗೆ ಮಹಿಳೆ ಸ್ನಾನದ ವಿಡಿಯೋ ಹಾಕಿದ ಆರೋಪ, ಧನರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್​ನಲ್ಲಿ ಆಗಸ್ಟ್​ 17 ರಂದು ವಿಡಿಯೋ ಶೇರ್​ ಮಾಡಿದ ಆರೋಪದಡಿ, ಮಹಿಳೆ ದೂರು ನೀಡಿದ್ರು. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇನ್ನಷ್ಟು ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!