ಜಸ್ಟ್ ಮಿಸ್; ಮಂಗಳೂರಿನಲ್ಲಿ ಕಾರಿನಡಿ ಬಿದ್ದರೂ ಬಾಲಕ ಪವಾಡಸದೃಶ ಪಾರು! ವಿಡಿಯೋ ನೋಡಿ
ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಕಾರು ಚಾಲಕ ತಕ್ಷಣ ಕಾರನ್ನು ರಸ್ತೆಯ ಬದಿಗೆ ಸರಿಸಿದರೂ ಮನೋಜ್ ಮೇಲೆ ಹರಿದಿದೆ.
ಮಂಗಳೂರು: ರಸ್ತೆ ದಾಟಲು ಓಡಿದ ಬಾಲಕ ಕಾರಿನಡಿಗೆ ಬಿದ್ದರೂ ಪವಾಡಸದೃಶವಾಗಿ ಪಾರಾಗಿದ್ದಾನೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ. ಇರಾ ಸೈಟ್ ನಿವಾಸಿಯಾಗಿರುವ ಮೈಸೂರು ಮೂಲದ ಶಿವಾನಂದ್ ಪುತ್ರ ಮನೋಜ್(12) ಪಾರಾದ ಬಾಲಕ. ತನ್ನ ಮನೆಯ ಅಂಗಳದಿಂದ ದಿಢೀರ್ ರಸ್ತೆ ದಾಟಲು ಬಾಲಕ ಮನೋಜ್ ಓಡುತ್ತಾನೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಕಾರು ಚಾಲಕ ತಕ್ಷಣ ಕಾರನ್ನು ರಸ್ತೆಯ ಬದಿಗೆ ಸರಿಸಿದರೂ ಮನೋಜ್ ಮೇಲೆ ಹರಿದಿದೆ. ಸದ್ಯ ಈ ಎಲ್ಲಾ ದೃಶ್ಯ ಮನೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡ ಪ್ರಮಾಣದ ಅಪಘಾತ ನಡೆದರೂ ಪವಾಡಸದೃಶವಾಗಿ ಬಾಲಕ ಪಾರಾಗಿದ್ದಾನೆ.
Follow Us
Latest Videos
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

