AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರಿನಲ್ಲಿ ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಇತರ ಅಂಗಡಿಗಳಿಗೂ ಹಾನಿ

ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಪುತ್ತೂರಿನಲ್ಲಿ ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಇತರ ಅಂಗಡಿಗಳಿಗೂ ಹಾನಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 04, 2023 | 7:07 PM

Share

ಮಂಗಳೂರು: ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಬೆಂಕಿಯು ಅಕ್ಕ ಪಕ್ಕದಲೇ ಇದ್ದ ಇತರ ಬಟ್ಟೆ ಅಂಗಡಿಗೆ ಹಬ್ಬಿದ್ದು ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಇದೀಗ ಸ್ಥಳಕ್ಕೆ  ಅಗ್ನಿ ಶಾಮಕ ದಳವು ಕೂಡ ದಾವಿಸಿದ್ದು, ಬೆಂಕಿ ಹಾರಿಸುವ ಕಾರ್ಯಚರಣೆಯನ್ನು ಮಾಡಿದೆ.

ಒಂದು ಅಂಗಡಿಗೆ ಬಿದ್ದ ಬೆಂಕಿಯು ಇತರ ಅಂಗಡಿಗಳಿಗೂ ತಗುಳಿದೆ, ಭಾರಿ ಪ್ರಮಾಣದ ಹೊಗೆಯೊಂದಿಗೆ ಇಡಿ ಕಟ್ಟಡ ಹೊತ್ತಿ ಉರಿದಿದೆ. ಘಟನೆ ನಡೆದ ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಾಯ ಮಾಡಿದ್ದಾರೆ. ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾವುದೇ ಅಪಾಯ ಸಂಭವಿಸಿದಂತೆ ಕಟ್ಟೆಚರ ವಹಿಸಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಅವಘಡಕ್ಕೆ ಕಾರಣ ಏನು? ಎಂದು ಈವರೆಗೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Published On - 7:07 pm, Tue, 4 April 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​