AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರಿನಲ್ಲಿ ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಇತರ ಅಂಗಡಿಗಳಿಗೂ ಹಾನಿ

ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಪುತ್ತೂರಿನಲ್ಲಿ ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ, ಇತರ ಅಂಗಡಿಗಳಿಗೂ ಹಾನಿ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Apr 04, 2023 | 7:07 PM

Share

ಮಂಗಳೂರು: ಬಟ್ಟೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಬೆಂಕಿಯು ಅಕ್ಕ ಪಕ್ಕದಲೇ ಇದ್ದ ಇತರ ಬಟ್ಟೆ ಅಂಗಡಿಗೆ ಹಬ್ಬಿದ್ದು ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಇದೀಗ ಸ್ಥಳಕ್ಕೆ  ಅಗ್ನಿ ಶಾಮಕ ದಳವು ಕೂಡ ದಾವಿಸಿದ್ದು, ಬೆಂಕಿ ಹಾರಿಸುವ ಕಾರ್ಯಚರಣೆಯನ್ನು ಮಾಡಿದೆ.

ಒಂದು ಅಂಗಡಿಗೆ ಬಿದ್ದ ಬೆಂಕಿಯು ಇತರ ಅಂಗಡಿಗಳಿಗೂ ತಗುಳಿದೆ, ಭಾರಿ ಪ್ರಮಾಣದ ಹೊಗೆಯೊಂದಿಗೆ ಇಡಿ ಕಟ್ಟಡ ಹೊತ್ತಿ ಉರಿದಿದೆ. ಘಟನೆ ನಡೆದ ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಾಯ ಮಾಡಿದ್ದಾರೆ. ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾವುದೇ ಅಪಾಯ ಸಂಭವಿಸಿದಂತೆ ಕಟ್ಟೆಚರ ವಹಿಸಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಅವಘಡಕ್ಕೆ ಕಾರಣ ಏನು? ಎಂದು ಈವರೆಗೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Published On - 7:07 pm, Tue, 4 April 23

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ